ಕೆನರಾ ವಿದ್ಯಾಜ್ಯೋತಿ ಸ್ಕಾಲರಶಿಪ್ ವಿತರಣೆ
ರಾಯಬಾಗ 01: ಕೆನರಾ ಬ್ಯಾಂಕ್ದವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ಕೆನರಾ ವಿದ್ಯಾಜ್ಯೋತಿ ಸ್ಕಾಲರಶಿಪ್ ನೀಡುತ್ತಿದೆ. ಇದರ ಪ್ರಯೋಜನವನ್ನು ವಿದ್ಯಾರ್ಥಿ ಗಳು ಪಡೆದುಕೊಳ್ಳಬೇಕೆಂದು ಕೆನರಾ ಬ್ಯಾಂಕ್ ರಾಯಬಾಗ ಶಾಖೆಯ ವ್ಯವಸ್ಥಾಪಕಿ ಪ್ರಜ್ಞಾ ಪವಾರ ಹೇಳಿದರು.
ಮಂಗಳವಾರ ಪಟ್ಟಣದ ಸರಕಾರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುವ ಸಮಾರಂಭದಲ್ಲಿ ಪ್ರೌಢ ಮತ್ತು ಪ್ರಾಥಮಿಕ ವಿಭಾಗದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾಥರ್ಿಗಳಿಗೆ ಶಿಷ್ಯವೇತನ ಚೆಕ್ಗಳನ್ನು ನೀಡಿ ಅವರು ಮಾತನಾಡಿದರು.
ಮುಖ್ಯೋಪಾಧ್ಯಾಯ ಎಸ್.ಎಮ್.ಹೆಬ್ಬಾಳೆ ಮಾತನಾಡಿ, ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸರಕಾರ ಎಲ್ಲ ಸೌಲಭ್ಯಗಳನ್ನು ಒದಗಿಸುತ್ತಿದೆ. ವಿದ್ಯಾರ್ಥಿ ಗಳು ಒಳ್ಳೆ ಅಧ್ಯಯನ ಮಾಡಿ ಶಾಲೆಗೆ ಕೀತರ್ಿ ತರಬೇಕೆಂದರು.
ವಿದ್ಯಾಥರ್ಿನಿಯರಾದ ಸ್ನೇಹಾ ಮೊಟನ್ನವರ, ಸ್ನೇಹಾ ತಳವಾರ, ಸೌಂದರ್ಯ ಹೊಸಮನಿ, ಪಾಯಲ ರಾಠೋಡ, ಐಶ್ವರ್ಯ ಹೊಸಮನಿ ಇವರಿಗೆ ಶಿಷ್ಯವೇತನ ನೀಡಲಾಯಿತು.
ಬ್ಯಾಂಕ ಸಿಬ್ಬಂದಿ ನವೀನಕುಮಾರ್, ಚಿದಾನಂದ ಮಾಳಗೆ, ಮಹಾಂತೇಶ ಮಸನಾಯ್ಕ, ಮುಖ್ಯೋಪಾಧ್ಯಾಯ ಆರ್.ಟಿ.ಅರಬಳ್ಳಿ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿ ಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 