ದಾದಿಯರ ದಿನಾಚರಣೆ ಅಂಗವಾಗಿ ಕ್ಯಾಂಡಲ್ ಡೇ
Candle Day as part of Nurses' Day celebrations
ಶಿಗ್ಗಾವಿ 13 : ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಅಂತರರಾಷ್ಟ್ರೀಯ ದಾದಿಯರ ದಿನಾಚರಣೆ ಅಂಗವಾಗಿ ನಸಿಂರ್ಗ್ ಪಿತಾಮಹೆ ಫ್ಲಾರೆನ್ಸ್ ನೈಟಿಂಗಲ್ ಅವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ ಅವರ ಆತ್ಮಕ್ಕೆ ಶಾಂತಿ ಕೋರಲು ಕ್ಯಾಂಡಲ್ ಡೇ ಆಚರಿಸಿದರು.
ಈ ಸಂದರ್ಭದಲ್ಲಿ ಪ್ರಭಾರ ಆಡಳಿತ ವೈದ್ಯಾಧಿಕಾರಿ ಡಾ.ಲಕ್ಷ್ಮಣ ನಾಯಕ, ತಜ್ಞ ವೈದ್ಯರಾದ ಡಾ. ಗುರುರಾಜ, ಡಾ.ಸುಭಾಸ ಲೋಖ್ರೆ, ಡಾ. ವಿವೇಕ ಜೈನಕೇರಿ, ಡಾ. ಮಹೇಶ ಜಗದವರ, ಡಾ.ರಾಜೇಶ್ವರಿ ಚನ್ನಗೌಡ್ರ, ಡಾ.ತಬುಸುಮ್, ಡಾ.ಬಿ.ಆರ್.ಪಾಟೀಲ, ಡಾ.ವಿಧ್ಯಾವತಿ ಬ್ಯಾಟಪ್ಪನವರ, ಶುಶ್ರೂಷಾ ಅಧೀಕ್ಷಕಿ ಸುಶೀಲಾ ದೇವಸೂರ, ಶುಶ್ರೂಷಕರಾದ ಆರ್ ಸಾರಮ್ಮ, ಉಮಾ ಮುಳಗುಂದ, ವನಿತಾ ಕುರಂದವಾಡ, ಶಕುಂತಲಾ ಶಾನವಾಡ, ಶಶಿಕಲಾ ರಾಮಗೇರಿ, ರತ್ನಾ ಕಮ್ಮಾರ, ಯಶೋಧಾ, ಆನಂದ ಹುಂಬಿ, ಸುಧಾ ಸಾಲಿ, ಅಂಜು ಡಿ, ಸರಸ್ವತಿ, ಅನಿತಾ, ಈರಮ್ಮ, ಕವಿತಾ, ಜಮೀಮಾ, ಸಂಗೀತಾ, ಸುವರ್ಣಾ, ಸುನೀತಾ , ಮಾಶಾಭಿ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 