ಭಾರತೀಯ ಜನತಾ ಪಾರ್ಟಿಯಿಂದ ಕ್ಯಾಂಡಲ್
Candle from the Bharatiya Janata Party
ಭಾರತೀಯ ಜನತಾ ಪಾರ್ಟಿಯಿಂದ ಕ್ಯಾಂಡಲ್
ಶಿಗ್ಗಾವಿ 24 : ಜಮ್ಮು-ಕಾಶ್ಮೀರದ ಪಹಲ್ಗಾಮನಲ್ಲಿ ಉಘ್ರರದಾಳಿಯಿಂದ ಮೃತಪಟ್ಟ ಪ್ರವಾಸಿಗರಿಗೆ ಶಿಗ್ಗಾವಿ ಮಂಡಲದ ಭಾರತೀಯ ಜನತಾ ಪಾರ್ಟಿ ವತಿಯಿಂದ ಶೃದ್ದಾಂಜಲಿ ಕೋರಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಕ್ಯಾಂಡಲ್ ಮಾರ್ಚ್ ಹಾಗೂ ಮೌನಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ವಿಶ್ವನಾಥ ಹರವಿ, ಶಿವಾನಂದ ಮ್ಯಾಗೇರಿ, ಮಲ್ಲೇಶಪ್ಪ ಹರಿಜನ ಕರಿಯಪ್ಪ ಕಟ್ಟಿಮನಿ, ಮಂಜುನಾಥ ಬ್ಯಾಹಟ್ಟಿ, ನರಹರಿ ಕಟ್ಟಿ, ನವೀನ ರಾಮಗೇರಿ, ದೇವು ಸೊರಟೂರ, ಚಂದ್ರು ವಾಲ್ಮೀಕಿ, ಅನಿಲ ಸಾತಣ್ಣನವರ, ಪ್ರತೀಕ್ ಕೊಳೆಕರ, ಕಾಶಿನಾಥ ಕಳ್ಳಿಮನಿ, ಮಂಜುನಾಥ ಮಿರ್ಜಿ, ಸಚಿನ ಮಡಿವಾಳರ, ಚೇತನ್ ಕಲಾಲ,ಪ್ರಶಾಂತ ಬಡ್ಡಿ, ಕಿರಣ ಬಡ್ಡಿ, ಗುರುರಾಜ ಹೊನ್ನಣ್ಣನವರ, ಸತೀಶ ಬಾಣದ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 