ಭಾರತೀಯ ಜನತಾ ಪಾರ್ಟಿಯಿಂದ ಕ್ಯಾಂಡಲ್
Candle from the Bharatiya Janata Party
ಭಾರತೀಯ ಜನತಾ ಪಾರ್ಟಿಯಿಂದ ಕ್ಯಾಂಡಲ್
ಶಿಗ್ಗಾವಿ 24 : ಜಮ್ಮು-ಕಾಶ್ಮೀರದ ಪಹಲ್ಗಾಮನಲ್ಲಿ ಉಘ್ರರದಾಳಿಯಿಂದ ಮೃತಪಟ್ಟ ಪ್ರವಾಸಿಗರಿಗೆ ಶಿಗ್ಗಾವಿ ಮಂಡಲದ ಭಾರತೀಯ ಜನತಾ ಪಾರ್ಟಿ ವತಿಯಿಂದ ಶೃದ್ದಾಂಜಲಿ ಕೋರಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಕ್ಯಾಂಡಲ್ ಮಾರ್ಚ್ ಹಾಗೂ ಮೌನಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ವಿಶ್ವನಾಥ ಹರವಿ, ಶಿವಾನಂದ ಮ್ಯಾಗೇರಿ, ಮಲ್ಲೇಶಪ್ಪ ಹರಿಜನ ಕರಿಯಪ್ಪ ಕಟ್ಟಿಮನಿ, ಮಂಜುನಾಥ ಬ್ಯಾಹಟ್ಟಿ, ನರಹರಿ ಕಟ್ಟಿ, ನವೀನ ರಾಮಗೇರಿ, ದೇವು ಸೊರಟೂರ, ಚಂದ್ರು ವಾಲ್ಮೀಕಿ, ಅನಿಲ ಸಾತಣ್ಣನವರ, ಪ್ರತೀಕ್ ಕೊಳೆಕರ, ಕಾಶಿನಾಥ ಕಳ್ಳಿಮನಿ, ಮಂಜುನಾಥ ಮಿರ್ಜಿ, ಸಚಿನ ಮಡಿವಾಳರ, ಚೇತನ್ ಕಲಾಲ,ಪ್ರಶಾಂತ ಬಡ್ಡಿ, ಕಿರಣ ಬಡ್ಡಿ, ಗುರುರಾಜ ಹೊನ್ನಣ್ಣನವರ, ಸತೀಶ ಬಾಣದ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 