ಮೇಣಬತ್ತಿ ರ್ಯಾಲಿ
ಗದಗ 20: ಗದಗ ಜಿಲ್ಲೆಯಲ್ಲಿ ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಆಶಾ ಅಂಗನವಾಡಿ ಕಾರ್ಯಕರ್ತರು ಹಾಗೂ ಅಂಗನವಾಡಿ ಸಹಾಯಕಿಯರು, ಸ್ವಸಹಾಯ ಸಂಘದ ಕಾರ್ಯಕತರ್ಿಯರು, ಮೇಣದ ಭತ್ತಿ ರ್ಯಾಲಿಯ ಪ್ರಭಾತಪೇರಿ ಕಾರ್ಯಕ್ರಮ ಏರ್ಪಡಿಸಲಾಯಿತು. ಸದರಿ ಕಾರ್ಯಕ್ರಮಕ್ಕೆ ಗದಗ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳಾದ ಮಂಜುನಾಥ ಚವ್ಹಾಣ ಮೇಣದ ಭತ್ತಿ ಬೆಳಗುವ ಮೂಲಕ ಚಾಲನೆ ನೀಡಿದರು. ಹಾಗೂ ಸ್ವಚ್ಚತೆಯ ಕುರಿತು ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಪಂಚಾಯತ ಉಪಕಾರ್ಯದಶರ್ಿಗಳಾದ ಎಸ್. ಸಿ. ಮಹೇಶ ಸಹಾಯಕ ಕಾರ್ಯದಶರ್ಿಗಳಾದ. ಸಿ. ಆರ್. ಮುಂಡರಗಿ ಹಾಗೂ ಗದಗ ತಾಲೂಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕಿಯರು ಹಾಗೂ ಸ್ವಚ್ಚ ಭಾರತ ಮಿಷನ್ ಜಿಲ್ಲಾ ಸಮಾಲೋಚಕರಾದ ಕೃಷ್ಣಾ. ಎಲ್. ದೊಡ್ಡಮನಿ, ಹೆಚ್. ಎಫ್. ಕುಸಣ್ಣವರ ಹಾಗೂ ಸುರೇಶ ಕಪ್ಪತ್ತನವರ ಹಾಜರಿದ್ದರು. ಪ್ರಭಾತಪೇರಿಯು ಜಿಲ್ಲಾ ಮುನ್ಸಿಪಲ್ ಸ್ಕೂಲ್ ಆವರಣದಿಂದ ಪ್ರಾರಂಭವಾಗಿ ಗಾಂಧಿ ಸರ್ಕಲ್, ಹಾಗೂ ಟಾಂಗಾಕೂಟ್ ವರೆಗೆ ಮೇಣದ ಭತ್ತಿ ರ್ಯಾಲಿಯನ್ನು ಏರ್ಪಡಿಸಿ ಕಾರ್ಯಕ್ರಮ ಮುಕ್ತಾಯ ಗೊಳಿಸಲಾಯಿತು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 