ಘಟಪ್ರಭಾ ನದಿಗೆ ಕಾರು ಬಿದ್ದು : ಓರ್ವ ಸಾವು
Car falls into Ghataprabha river: one dead
ಘಟಪ್ರಭಾ ನದಿಗೆ ಕಾರು ಬಿದ್ದು : ಓರ್ವ ಸಾವು
ಬೆಳಗಾವಿ 01: ಸಂಚರಿಸುತ್ತಿದ್ದ ಕಾರೊಂದು ಘಟಪ್ರಭಾ ನದಿ ನೀರಿಗೆ ಉರಳಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹುಕ್ಕೇರಿ ತಾಲೂಕಿನ ಬೆನಕೊಳಿ ಗ್ರಾಮದ ಬಳಿ ನಡೆದಿದೆ.
ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದ ಕಿರಣ ಎನ್ನುವ ವ್ಯಕ್ತಿಯು ಈ ಘಟನೆಯಲ್ಲಿ ಮೃತಪಟ್ಟಿರುವ ವ್ಯಕ್ತಿಯಾಗಿದ್ದಾರೆ. ಈತ ತನ್ನ ಮಾರುತಿ ಇಕ್ಕೊ ವಾಹನದಲ್ಲಿ ಸಂಚರಿಸುತ್ತಿದ್ದಾಗ ಕಾರು ಘಟಪ್ರಭಾ ನದಿಗೆ ಉರುಳಿಬಿದ್ದಿದೆ. ಯಮಕನಮರಡಿ ಕಡೆಯಿಂದ ಬೆಳಗಾವಿ ಕಡೆಗೆ ಕಾರು ಸಂಚರಿಸುತ್ತಿದ್ದಾಗ ಕಾರು ನದಿ ನೀರಿಗೆ ಬಿದ್ದಿದೆ.
ಕಾರಿನಲ್ಲಿಯೇ ಕಿರಣ ಈತ ಸಿಲುಕಿಕೊಂಡು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಕಾರು ಮಂಗಳವಾರ ಸಂಜೆ ಅಥವಾ ರಾತ್ರಿ ಬಿದ್ದಿರಬಹುದು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸುತ್ತಿದ್ದಾರೆ.
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ 