ಕಾರ ಪಲ್ಟಿ: ಮಹಿಳೆಗೆ ಗಾಯ
Car overturns: Woman injured
ದೇವರಹಿಪ್ಪರಗಿ 09: ಕಾರ ಚಾಲಕನ ನಿರ್ಲಕ್ಷ್ಯ ಹಾಗೂ ಅತಿ ಜೋರಾಗಿ ಹೋಗಿ ಒಮ್ಮೆಲೇ ಬ್ರೇಕ್ ಹಾಕಿದ ಕಾರಣ ಕಾರ ಪಲ್ಟಿ ಆಗಿ ಮಹಿಳೆಗೆ ಗಾಯ ಆದ ಘಟನೆ ನಡೆದಿದೆ.
ಪಟ್ಟಣದ ಮಾರ್ಗವಾಗಿ ವಿಜಯಪುರಕ್ಕೆ ಹೋಗುವ ಸಂದರ್ಭದಲ್ಲಿ ಕಾಶಿನಾಥ ಬಂಟನೂರ ಅವರ ಜಮೀನ ಸಮೀಪದ ಬ್ರಿಜ್ ಹತ್ತಿರ ಗಂಗಾಧರ ಮಾನಸಿಂಗ ಹಜೇರಿ ಅವರ ಪತ್ನಿ ಗೆ ಗಾಯವಾದ ಕಾರಣ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕಾರ ಚಾಲಕ ಕುಮಾರ ಮಂತಯ್ಯ ಹಿರೇಮಠ ಅವರ ನಿರ್ಲಕ್ಷದಿಂದ ಕಾರ ಪಲ್ಟಿ ಆಗಿ ಹೆಂಡತಿಗೆ ಗಾಯವಾಗಿದೆ ಎಂದು ಪ್ರಕರಣ ದಾಖಲಿಸಿದ್ದಾರೆ.
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಈ ಕುರಿತು ದೇವರಹಿಪ್ಪರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 