ಕಾರ ಪಲ್ಟಿ: ಮಹಿಳೆಗೆ ಗಾಯ
Car overturns: Woman injured
ದೇವರಹಿಪ್ಪರಗಿ 09: ಕಾರ ಚಾಲಕನ ನಿರ್ಲಕ್ಷ್ಯ ಹಾಗೂ ಅತಿ ಜೋರಾಗಿ ಹೋಗಿ ಒಮ್ಮೆಲೇ ಬ್ರೇಕ್ ಹಾಕಿದ ಕಾರಣ ಕಾರ ಪಲ್ಟಿ ಆಗಿ ಮಹಿಳೆಗೆ ಗಾಯ ಆದ ಘಟನೆ ನಡೆದಿದೆ.
ಪಟ್ಟಣದ ಮಾರ್ಗವಾಗಿ ವಿಜಯಪುರಕ್ಕೆ ಹೋಗುವ ಸಂದರ್ಭದಲ್ಲಿ ಕಾಶಿನಾಥ ಬಂಟನೂರ ಅವರ ಜಮೀನ ಸಮೀಪದ ಬ್ರಿಜ್ ಹತ್ತಿರ ಗಂಗಾಧರ ಮಾನಸಿಂಗ ಹಜೇರಿ ಅವರ ಪತ್ನಿ ಗೆ ಗಾಯವಾದ ಕಾರಣ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕಾರ ಚಾಲಕ ಕುಮಾರ ಮಂತಯ್ಯ ಹಿರೇಮಠ ಅವರ ನಿರ್ಲಕ್ಷದಿಂದ ಕಾರ ಪಲ್ಟಿ ಆಗಿ ಹೆಂಡತಿಗೆ ಗಾಯವಾಗಿದೆ ಎಂದು ಪ್ರಕರಣ ದಾಖಲಿಸಿದ್ದಾರೆ.
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಈ ಕುರಿತು ದೇವರಹಿಪ್ಪರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 