ಇಸ್ಪೀಟ ಆಟ: ಐವರ ಬಂಧನ
Card game: Five arrested
ಜುನೆ ಬೆಳಗಾವಿ ಸ್ಮಶಾನ ಭೂಮಿ ಹತ್ತಿರ ದಿ. 10ರಂದು ಜೂಜಾಟ ಆಡುತ್ತಿದ್ದಾಗ ಶಹಾಪೂರ ಠಾಣೆಯ ಮಹಿಳಾ ಪಿಎಸ್ಐ ಎಸ್ ಎನ್ ಬಸವಾ ಹಾಗೂ ಸಿಬ್ಬಂದಿ ಜನರು ದಾಳಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದು ಅವರಿಂದ ನಗದು ಹಣ 4150 ರೂಪಾಯಿ ಮತ್ತು ಇಸ್ಪೀಟ ಎಲೆಗಳನ್ನು ವಶ ಪಡಿಸಿಕೊಂಡಿದ್ದಾರೆ.
ನವೀನ ರವೀಂದ್ರ ಪಾಟೀಲ, ಗೌತಮ ಜೈನ್, ಪ್ರಥಮೇಶ ಯಾಧವ, ದಯಾನಂದ ಧಾಮನೇಕರ, ದೀಪಕ ಮುದಕನ್ನವರ ಇವರು ಬಂಧಿತ ಆರೋಪಿಗಳಾಗಿದ್ದಾರೆ. ಈ ಬಗ್ಗೆ ಶಹಾಪೂರ ಪೊಲೀಸ್ ಠಾಣೆಯಲ್ಲಿ ದಾಖಲಾಗಿಸಿಕೊಂಡು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ, ಪ್ರಕರಣದ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಮೇಲ್ಕಂಡ ಒಟ್ಟು 07 ಪ್ರಕರಣಗಳಲ್ಲಿ 14 ಜನ ಆರೋಪಿಗಳನ್ನು ಬಂಧಿಸಿದ್ದು, ಒಟ್ಟು 13,300 ರೂ, ಮೊತ್ತವನ್ನು ಓಸಿ ಪ್ರಕರಣಗಳಲ್ಲಿ ಹಾಗೂ 8000 ಮೌಲ್ಯದ ಗಾಂಜಾವನ್ನು, ಮತ್ತು ಓ ಸಿ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸದರಿ ಪ್ರಕರಣಕ್ಕೆ ಸಂಬಂಧಿಸಿದ ಸದರಿ ಠಾಣೆಗಳ ಪಿಎಸ್ಐ ಹಾಗೂ ಸಿಬ್ಬಂದಿಯವರ ತಂಡದ ಕಾರ್ಯವನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತ ಐ.ಪಿ.ಎಸ್ ಬೊರಸೆ ಭೂಷಣ್ ಗುಲಾಬರಾವ್ ಹಾಗೂ ಡಿಸಿಪಿ ಅವರುಗಳು ಶ್ಲಾಘಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 