ಸೈಕಲ್ ಜಾಥಾ, ಕೈ ನಾಯಕರ ವಿರುದ್ದ ಪ್ರಕರಣ ದಾಖಲು: ಡಿಸಿಪಿ ರಾಥೋಡ್
ಬೆಂಗಳೂರು, ಜೂನ್ 29: ನಗರದಲ್ಲಿ ಸೈಕಲ್ ಜಾಥ ನಡೆಸಲು ಕಾಂಗ್ರೆಸ್ ಕಾರ್ಯದರ್ಶಿಯಿಂದ ಮನವಿ ಬಂದಿತ್ತುಈ ಸಮಯದಲ್ಲಿ ಜಾಥ ಮಾಡಲು ಅನುಮತಿ ನೀಡಿರಲಿಲ್ಲ ಜಾಥ ಮಾಡದಂತೆ ಕಾಂಗ್ರೆಸ್ ನೋಟಿಸ್ ಕೂಡ ನೀಡಲಾಗಿತ್ತು ಎಂದು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಹೇಳಿಕೆ ಆದರೂ ಕಾಂಗ್ರೆಸ್ ನಾಯಕರೂ ಕಾನೂನು ಉಲ್ಲಂಘನೆ ಮಾಡಿ ಸೈಕಲ್ ಜಾಥ ನಡೆಸಿದ್ದಾರೆಈ ಸಂಬಂದ ಕಾನೂನು ತಜ್ಞರ ಜೊತೆ ಚರ್ಚಿಸಿ ಪ್ರಕರಣ ದಾಖಲು ಮಾಡುವುದಾಗಿಯೂ ಎನ್ಡಿಎಂಎ ಕಾಯಿದೆ ಅಡಿ ದೂರು ದಾಖಲಿಸುವುದಾಗಿ ಅವರು ಹೇಳಿದ್ದಾರೆ .
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ 