ಸೈಕಲ್ ಜಾಥಾ, ಕೈ ನಾಯಕರ ವಿರುದ್ದ ಪ್ರಕರಣ ದಾಖಲು: ಡಿಸಿಪಿ ರಾಥೋಡ್
ಬೆಂಗಳೂರು, ಜೂನ್ 29: ನಗರದಲ್ಲಿ ಸೈಕಲ್ ಜಾಥ ನಡೆಸಲು ಕಾಂಗ್ರೆಸ್ ಕಾರ್ಯದರ್ಶಿಯಿಂದ ಮನವಿ ಬಂದಿತ್ತುಈ ಸಮಯದಲ್ಲಿ ಜಾಥ ಮಾಡಲು ಅನುಮತಿ ನೀಡಿರಲಿಲ್ಲ ಜಾಥ ಮಾಡದಂತೆ ಕಾಂಗ್ರೆಸ್ ನೋಟಿಸ್ ಕೂಡ ನೀಡಲಾಗಿತ್ತು ಎಂದು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಹೇಳಿಕೆ ಆದರೂ ಕಾಂಗ್ರೆಸ್ ನಾಯಕರೂ ಕಾನೂನು ಉಲ್ಲಂಘನೆ ಮಾಡಿ ಸೈಕಲ್ ಜಾಥ ನಡೆಸಿದ್ದಾರೆಈ ಸಂಬಂದ ಕಾನೂನು ತಜ್ಞರ ಜೊತೆ ಚರ್ಚಿಸಿ ಪ್ರಕರಣ ದಾಖಲು ಮಾಡುವುದಾಗಿಯೂ ಎನ್ಡಿಎಂಎ ಕಾಯಿದೆ ಅಡಿ ದೂರು ದಾಖಲಿಸುವುದಾಗಿ ಅವರು ಹೇಳಿದ್ದಾರೆ .
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ 