ಹೋಳ್ಳಿ ಹಬ್ಬವನ್ನು ಸೌಹಾರ್ದ ಶಾಂತಿಯುತವಾಗಿ ಆಚರಿಸಿ: ಪಿಎಸ್ಐ ಅರವಿಂದ ಅಂಗಡಿ
Celebrate Holi festival in a peaceful and harmonious manner: PSI Aravinda Angadi
ಆಲಮೇಲ 01 : ಯಾವುದೇ ಧರ್ಮದ ಹಬ್ಬಗಳಾಗಲಿ ಭಾವೈಕ್ಯತೆಯಿಂದ ಶಾಂತಿಯುತವಾಗಿ ಹಬ್ಬಗಳು ಆಚರಣೆ ಮಾಡಬೇಕು ಎಂದು ಪಿಎಸ್ಐ ಅರವಿಂದ ಅಂಗಡಿ ಹೇಳಿದರು. ಶನಿವಾರ ಸಂಜೆ ಪೊಲೀಸ್ ಠಾಣೆಯಲ್ಲಿ ಹೂಳಿ ಹಬ್ಬದ ನಿಮಿತ್ತವಾಗಿ ಪೂರ್ವ ಬಾವಿ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಹೆಳಿದರು. ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಬಂಗ ಗೊಳಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಖಡಕ್ಕಾಗಿ ಎಚ್ಚರಿಕೆ ನೀಡಿದರು. ಹೂಳಿ ಹುಣ್ಣಿಮೆಯಂದು ಪಿಯುಸಿ ಪರೀಕ್ಷೆ ಇರುವದರಿಂದ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ಯಾರು ಬಣ್ಣ ಎರಚುವದು ತೊಂದರೆ ನೀಡಬಾರದು. ಹಾಗೆ ವಿನಾಕಾರಣ ಕಿಡಗೆಡಿತನ ಮಾಡಿ ಸಮಜಾದಲ್ಲಿ ಶಾಂತಿ ಬಂಗಗೊಳಿಸುವರನ್ನು ಗ್ರಾಮದ ಹಿರಿಯರು ತಿಳಿ ಹೇಳಿ ಇಲ್ಲದಿದ್ದರೆ ಪೊಲೀಸರಿಗೆ ಮಾಹಿತಿ ನೀಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳವುದಾಗಿ ಹೇಳಿದರು. ಶ್ರೀಶೈಲ ಮಠಪತಿ, ಹರೀಶ ಯಂಟಮಾನ, ಮೈಬೂಬ ಮಾಳಿ ಮುಂತಾದವರು ಮಾತನಾಡಿದರು. ಶಾಂತಿ ಸಭೆಯಲ್ಲಿ ಬಸವರಾಜ ತೆಲ್ಲೂರ, ವಾಹಬ ಸುಂಬಡ, ದೇವಪ್ಪ ಗುಣಾರಿ, ಸಿದ್ದುಗೌಡ ಕೊಳಾರಿ, ರಾಜಾಹ್ಮದ ಪಟೇಲ, ಸಂತೋಷ ಜರಕರ ಮುಂತಾದವರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 