ಸಸಿ ನೆಟ್ಟು ವಿಶ್ವ ಪರಿಸರ ದಿನ ಆಚರಣೆ
Celebrate World Environment Day by planting saplings
ರಾಯಬಾಗ: ಸಾಮಾಜಿಕ ಅರಣ್ಯ ವಲಯ ಹಾಗೂ ರಾಯಬಾಗ ಬಿಜೆಪಿ ಮಂಡಲ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಭಾನುವಾರ ಪಟ್ಟಣದ ದಿಗ್ಗೇವಾಡಿ ರಸ್ತೆಯಲ್ಲಿರುವ ಸ್ಮಶಾನ ಭೂಮಿಯಲ್ಲಿ ಶಾಸಕ ಡಿ.ಎಮ್.ಐಹೊಳೆ ಅವರು ಸಸಿ ನೆಟ್ಟರು. ಸಾಮಾಜಿಕ ಅರಣ್ಯ ವಲಯಾಧಿಕಾರಿ ಶಿವಕುಮಾರ ಡಿ., ಸದಾಶಿವ ಘೋರೆ್ಡ, ಸದಾನಂದ ಹಳಿಂಗಳಿ, ಎಮ್.ಬಿ.ಚೌಗಲಾ, ಪಾಂಡುರಂಗ ರಜಪೂತ, ಮಹಾದೇವ ಸತ್ತಿ, ಮುತ್ತಣ್ಣ ರಾಜಾಪೂರೆ, ಸಿದ್ದಪ್ಪ ಡಬ್ಬನ್ನವರ, ತುಕಾರಾಂ ಬಾವಚಿ, ಚಿದಾನಂದ ಹಳಿಂಗಳಿ, ಪರಶುರಾಮ ಪೂಜಾರಿ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 