ಸಸಿ ನೆಟ್ಟು ವಿಶ್ವ ಪರಿಸರ ದಿನ ಆಚರಣೆ
Celebrate World Environment Day by planting saplings
ರಾಯಬಾಗ: ಸಾಮಾಜಿಕ ಅರಣ್ಯ ವಲಯ ಹಾಗೂ ರಾಯಬಾಗ ಬಿಜೆಪಿ ಮಂಡಲ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಭಾನುವಾರ ಪಟ್ಟಣದ ದಿಗ್ಗೇವಾಡಿ ರಸ್ತೆಯಲ್ಲಿರುವ ಸ್ಮಶಾನ ಭೂಮಿಯಲ್ಲಿ ಶಾಸಕ ಡಿ.ಎಮ್.ಐಹೊಳೆ ಅವರು ಸಸಿ ನೆಟ್ಟರು. ಸಾಮಾಜಿಕ ಅರಣ್ಯ ವಲಯಾಧಿಕಾರಿ ಶಿವಕುಮಾರ ಡಿ., ಸದಾಶಿವ ಘೋರೆ್ಡ, ಸದಾನಂದ ಹಳಿಂಗಳಿ, ಎಮ್.ಬಿ.ಚೌಗಲಾ, ಪಾಂಡುರಂಗ ರಜಪೂತ, ಮಹಾದೇವ ಸತ್ತಿ, ಮುತ್ತಣ್ಣ ರಾಜಾಪೂರೆ, ಸಿದ್ದಪ್ಪ ಡಬ್ಬನ್ನವರ, ತುಕಾರಾಂ ಬಾವಚಿ, ಚಿದಾನಂದ ಹಳಿಂಗಳಿ, ಪರಶುರಾಮ ಪೂಜಾರಿ ಇದ್ದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 