ಸಸಿ ನೆಟ್ಟು ವಿಶ್ವ ಪರಿಸರ ದಿನ ಆಚರಣೆ
Celebrate World Environment Day by planting saplings
ರಾಯಬಾಗ: ಸಾಮಾಜಿಕ ಅರಣ್ಯ ವಲಯ ಹಾಗೂ ರಾಯಬಾಗ ಬಿಜೆಪಿ ಮಂಡಲ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಭಾನುವಾರ ಪಟ್ಟಣದ ದಿಗ್ಗೇವಾಡಿ ರಸ್ತೆಯಲ್ಲಿರುವ ಸ್ಮಶಾನ ಭೂಮಿಯಲ್ಲಿ ಶಾಸಕ ಡಿ.ಎಮ್.ಐಹೊಳೆ ಅವರು ಸಸಿ ನೆಟ್ಟರು. ಸಾಮಾಜಿಕ ಅರಣ್ಯ ವಲಯಾಧಿಕಾರಿ ಶಿವಕುಮಾರ ಡಿ., ಸದಾಶಿವ ಘೋರೆ್ಡ, ಸದಾನಂದ ಹಳಿಂಗಳಿ, ಎಮ್.ಬಿ.ಚೌಗಲಾ, ಪಾಂಡುರಂಗ ರಜಪೂತ, ಮಹಾದೇವ ಸತ್ತಿ, ಮುತ್ತಣ್ಣ ರಾಜಾಪೂರೆ, ಸಿದ್ದಪ್ಪ ಡಬ್ಬನ್ನವರ, ತುಕಾರಾಂ ಬಾವಚಿ, ಚಿದಾನಂದ ಹಳಿಂಗಳಿ, ಪರಶುರಾಮ ಪೂಜಾರಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 