ಸಂಭ್ರಮದ ಈದ್ ಮಿಲಾದ್
ಹೊಸಪೇಟೆ 22: ನಗರದಲ್ಲಿ ಮುಸ್ಲಿಂ ಬಾಂಧವರು ಪ್ರವಾದಿ ಮಹ್ಮದ್ ಪೈಗಂಬರವರ ಜನ್ಮ ದಿನವಾದ ಈದ್ ಮಿಲಾದ್ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಿದರು.
ನಗರದ ಈದ್ಗಾ ಮೈದಾನದಿಂದ ರಾಮಾ ಟಾಕೀಸ್ ವೃತ್ತ, ಉದ್ಯೋಗ ಪೆಟ್ರೋಲ್ ಬಂಕ್, ರೋಟರಿ ವೃತ್ತ, ಪೂಣ್ಯಮೂತರ್ಿ ವೃತ್ತ, ಗಾಂಧಿ ವೃತ್ತದವರೆಗೆ ಮೆರವಣೆಗೆ ಸಾಗಿತು, ಬಳಿಕ ಮೀರಾಲಾಂ ಟಾಕೀಸ್ ಬಳಿ ಧಾಮರ್ಿಕ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಮೆರವಣೆಗೆಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.
ಧಾಮರ್ಿಕ ಸಭೆಯಲ್ಲಿ ಬಳ್ಳಾರಿ ಲೋಕಸಬಾ ಸದಸ್ಯರಾದ ಸನ್ಮಾನ್ಯ ಶ್ರೀ ವಿ.ಎಸ್. ಉಗ್ರಪ್ಪರವರು, ಹೊಸಪೇಟೆ ಉಪ ವಿಭಾಗಾಧಿಕಾರಿಗಳಾದ ಲೋಕೇಶ್ ರವರು, ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾ ಅಧ್ಯಕ್ಷರಾದ ಬಿ.ವಿ ಶಿವಯೋಗಿರವರು, ಮಾಜಿ ಶಾಸಕ ರತನ್ ಸಿಂಗ್, ಮುನ್ನ ಸಿಂಗ್, ಹಾಗು ಕಾಂಗ್ರೆಸ್ ಮುಖಂಡರಾದ ಹೆಚ್.ಎನ್. ಮಹ್ಮದ್ ಇಮಾಮ್ ನಿಯಾಜಿ , ಸಯ್ಯದ್ಖಾದರ್ರಫ್ಫಾಯಿ, ವಾಹೀದ್, ಶಂಶುಲ್ಲಾ ಖಾನ್, ಗುಜ್ಜಲ್ ನಾಗರಾಜ್, ಮಿಲಾದ್ ಕಮಿಟಿಯ ಅಧ್ಯಕ್ಷರಾದ ಬಡಾವಲಿ, ಹಾಗು ಪದಾಧಿಕಾರಿಗಳು, ಬಿಕಾಂ ಮಾಬುಸಾಬ್, ಫಹೀಮ್ ಬಾಷಾ, ಖಾಜಾ ಹುಸೇನ್ ನಿಯಾಜಿ, ರೌಫ್ ಸಾಬ್, ಗೌಸ್, ಖಲಂದರ್, ಮಹಮ್ಮದ್ ಗೌಸ್, ಹಾಗೂ ಎಲ್ಲಾ ಸಮಾಜಗಳ ಮುಖಂಡರುಗಳು ಭಾಗವಹಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 