ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಹಾವೇರಿ: ತಾಲೂಕಿನ ನೆಗಳೂರ ಗ್ರಾಮದಲ್ಲಿ ಲೋಕ ಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯಥರ್ಿ ಶಿವಕುಮಾರ ಉದಾಸಿ ಸತತ ಮೂರನೇ ಬಾರಿಗೆ ಗೆಲವು ಸಾಧಿಸಿದ ಹಿನ್ನಲೆಯಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ಪರಸ್ಪರ ಬಣ್ಣ ಎರಚಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಸುರೇಶಗೌಡ ಬಿಷ್ಟನಗೌಡ್ರ ನಾರಯಣರೆಡ್ಡಿ ಮೈದೂರ ರೇವಣೆಪ್ಪ ಕಿವುಡಿ ರವಿ ಸನದಿ ಗಿರೀಶ ಅರಳಿಮರದ ಮಂಜುನಾಥ ಹುಚ್ಚಬಸಪ್ಪನವರ ಬಸನಗೌಡ ಮಲ್ಲಾಗೌಡ್ರ ಬಸವರಾಜ ಬಡಿಗೇರ ಮಹೇಂದ್ರಪ್ಪ ಚಕ್ರಸಾಲಿ ಗಿರೀಶ ಅರಳಿಮರದ ಸಂಭ್ರಮಾಚರಣೆಯಲ್ಲಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 