ಅಗ್ನಿ ಬನ್ನಿರಾಯ ಜಯಂತಿ ಸಂಭ್ರಮದ ಆಚರಣೆ
Celebration of Agni Banniraya Jayanti
ಕಂಪ್ಲಿ 28: ಸ್ಥಳೀಯ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಅಗ್ನಿ ಬನ್ನಿರಾಯ ಜಯಂತಿ ಸಂಭ್ರಮದಿಂದ ಶುಕ್ರವಾರ ಆಚರಿಸಲಾಯಿತು. ನಂತರ ಗ್ರೇಡ್-2 ತಹಶೀಲ್ದಾರ್ ಷಣ್ಮುಕಪ್ಪ ಮಾತನಾಡಿ, ಅಗ್ನಿ ಬನ್ನಿರಾಯ ಅವರು ನೀಡಿದ ಕೊಡುಗೆ ಅನನ್ಯವಾಗಿದ್ದು, ಅವರ ಆದರ್ಶಗಳ ಪರಿಪಾಲನೆಯೊಂದಿಗೆ ನೆಮ್ಮದಿಯ ಜೀವನ ನಡೆಸಬೇಕು. ಇಂದಿನ ದಿನಮಾನದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದ್ದು, ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿದಾಗ ಮಾತ್ರ ಭವಿಷ್ಯ ಉಜ್ವಲವಾಗಿರುತ್ತದೆ ಎಂದರು.
ಇಲ್ಲಿ ಅಗ್ನಿ ಬನ್ನಿರಾಯ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪ ನಮನ ಅರ್ಿಸಲಾಯಿತು. ಈ ಸಂದರ್ಭದಲ್ಲಿ ಶಿರಸ್ತೇದಾರ ರಮೇಶ, ಪ್ರಥಮ ದರ್ಜೆ ಸಹಾಯಕ ಮಾಲತೇಶ ದೇಶಪಾಂಡೆ, ಸರ್ವೆ ಇಲಾಖೆಯ ಪರ್ಯಾಯ ವೇಕ್ಷಕಿ ಕೆ.ಹೆಚ್.ಅಚ್ಚುತ್ತಾ, ಕಂದಾಯ ಇಲಾಖೆ ಸಿಬ್ಬಂದಿಗಳಾದ ವನೀತಾ ಸೇರಿದಂತೆ ಇತರರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 