ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ
ಶಿಗ್ಗಾವಿ : ತಾಲೂಕಿನ ಗಂಜಿಗಟ್ಟಿ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಿಜಶರಣ ಹಡಪದ ಅಪ್ಪಣ್ಣನವರ 885 ನೇ ಜಯಂತಿಯನ್ನ ಶಾಲೆಯ ಮುಖ್ಯೋಪಾದ್ಯಾಯಿನಿಯರಾದ ಸುಮಂಗಲಾ ದುರ್ಗದ ಅಧ್ಯಕ್ಷತೆಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕರಾದ ಆರ್.ಟಿ. ದುಂಡಪ್ಪನವರ, ಪರುಶರಾಮ ಹಿರೂಲಾಲ, ಸಂತೋಷ ತಿರಕಣ್ಣನವರ, ಮೌನೇಶ್ವರರಾಚಾರ್ ಸವಣೂರ, ಪ್ರವೀಣಕುಮಾರ ಬ್ಯಾತನಾಳ, ಚಂದ್ರಶೇಖರ ತೆಗ್ಗಿನಮನಿ, ಶಿಲ್ಪಾ ಪಾಟೀಲ, ಕೆ.ಸಿ.ತಿಪ್ಪನಾಯಕರ, ಅನ್ನಪೂರ್ಣ ನರೆಗಲ್ ಹಾಗೂ ವಿಧ್ಯಾಥರ್ಿಗಳು ಉಪಸ್ಥಿತರಿದ್ದರು.
'ಸಂವಿಧಾನ ಬದ್ಧವಾಗಿ ನೀಡಿದ ಅಧಿಕಾರ ದುರ್ಬಳಕೆ'
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 