ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ
ಶಿಗ್ಗಾವಿ : ತಾಲೂಕಿನ ಗಂಜಿಗಟ್ಟಿ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಿಜಶರಣ ಹಡಪದ ಅಪ್ಪಣ್ಣನವರ 885 ನೇ ಜಯಂತಿಯನ್ನ ಶಾಲೆಯ ಮುಖ್ಯೋಪಾದ್ಯಾಯಿನಿಯರಾದ ಸುಮಂಗಲಾ ದುರ್ಗದ ಅಧ್ಯಕ್ಷತೆಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕರಾದ ಆರ್.ಟಿ. ದುಂಡಪ್ಪನವರ, ಪರುಶರಾಮ ಹಿರೂಲಾಲ, ಸಂತೋಷ ತಿರಕಣ್ಣನವರ, ಮೌನೇಶ್ವರರಾಚಾರ್ ಸವಣೂರ, ಪ್ರವೀಣಕುಮಾರ ಬ್ಯಾತನಾಳ, ಚಂದ್ರಶೇಖರ ತೆಗ್ಗಿನಮನಿ, ಶಿಲ್ಪಾ ಪಾಟೀಲ, ಕೆ.ಸಿ.ತಿಪ್ಪನಾಯಕರ, ಅನ್ನಪೂರ್ಣ ನರೆಗಲ್ ಹಾಗೂ ವಿಧ್ಯಾಥರ್ಿಗಳು ಉಪಸ್ಥಿತರಿದ್ದರು.
'ಸಂವಿಧಾನ ಬದ್ಧವಾಗಿ ನೀಡಿದ ಅಧಿಕಾರ ದುರ್ಬಳಕೆ'
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 