ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ
ಶಿಗ್ಗಾವಿ : ತಾಲೂಕಿನ ಗಂಜಿಗಟ್ಟಿ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಿಜಶರಣ ಹಡಪದ ಅಪ್ಪಣ್ಣನವರ 885 ನೇ ಜಯಂತಿಯನ್ನ ಶಾಲೆಯ ಮುಖ್ಯೋಪಾದ್ಯಾಯಿನಿಯರಾದ ಸುಮಂಗಲಾ ದುರ್ಗದ ಅಧ್ಯಕ್ಷತೆಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕರಾದ ಆರ್.ಟಿ. ದುಂಡಪ್ಪನವರ, ಪರುಶರಾಮ ಹಿರೂಲಾಲ, ಸಂತೋಷ ತಿರಕಣ್ಣನವರ, ಮೌನೇಶ್ವರರಾಚಾರ್ ಸವಣೂರ, ಪ್ರವೀಣಕುಮಾರ ಬ್ಯಾತನಾಳ, ಚಂದ್ರಶೇಖರ ತೆಗ್ಗಿನಮನಿ, ಶಿಲ್ಪಾ ಪಾಟೀಲ, ಕೆ.ಸಿ.ತಿಪ್ಪನಾಯಕರ, ಅನ್ನಪೂರ್ಣ ನರೆಗಲ್ ಹಾಗೂ ವಿಧ್ಯಾಥರ್ಿಗಳು ಉಪಸ್ಥಿತರಿದ್ದರು.
'ಸಂವಿಧಾನ ಬದ್ಧವಾಗಿ ನೀಡಿದ ಅಧಿಕಾರ ದುರ್ಬಳಕೆ'
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 