ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ
ಶಿಗ್ಗಾವಿ : ತಾಲೂಕಿನ ಗಂಜಿಗಟ್ಟಿ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಿಜಶರಣ ಹಡಪದ ಅಪ್ಪಣ್ಣನವರ 885 ನೇ ಜಯಂತಿಯನ್ನ ಶಾಲೆಯ ಮುಖ್ಯೋಪಾದ್ಯಾಯಿನಿಯರಾದ ಸುಮಂಗಲಾ ದುರ್ಗದ ಅಧ್ಯಕ್ಷತೆಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕರಾದ ಆರ್.ಟಿ. ದುಂಡಪ್ಪನವರ, ಪರುಶರಾಮ ಹಿರೂಲಾಲ, ಸಂತೋಷ ತಿರಕಣ್ಣನವರ, ಮೌನೇಶ್ವರರಾಚಾರ್ ಸವಣೂರ, ಪ್ರವೀಣಕುಮಾರ ಬ್ಯಾತನಾಳ, ಚಂದ್ರಶೇಖರ ತೆಗ್ಗಿನಮನಿ, ಶಿಲ್ಪಾ ಪಾಟೀಲ, ಕೆ.ಸಿ.ತಿಪ್ಪನಾಯಕರ, ಅನ್ನಪೂರ್ಣ ನರೆಗಲ್ ಹಾಗೂ ವಿಧ್ಯಾಥರ್ಿಗಳು ಉಪಸ್ಥಿತರಿದ್ದರು.
'ಸಂವಿಧಾನ ಬದ್ಧವಾಗಿ ನೀಡಿದ ಅಧಿಕಾರ ದುರ್ಬಳಕೆ'
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 