ಸರ್ವಜ್ಞನ ಜಯಂತಿ ಆಚರಣೆ
Celebration of Sarvajna Jayanti
ಶಿಗ್ಗಾವಿ 22: ಪಟ್ಟಣದ ಕುಂಬಾರ ಓಣಿಯಲ್ಲಿ ಸರ್ವಜ್ಞನ ಜಯಂತಿಯನ್ನು ವಿರಕ್ತಮಠದ ಸಂಗನಬಸವ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕ ದಂಡಾಧಿಕಾರಿ ರವಿ ಕೊರವರ, ಆಹಾರ ನೀರೀಕ್ಷಕ ಶಿವಾನಂದ ಅಜ್ಜಂಪುರ, ಸಮಾಜದ ಅದ್ಯಕ್ಷರಾದ ಮಹೇಶ ಕುಂಬಾರ, ಪುರಸಭೆ ಸದಸ್ಯ ದಯಾನಂದ ಅಕ್ಕಿ, ಸಮಾಜ ಸೇವಕ ಮಂಜುನಾಥ ಮಣ್ಣಣ್ಣವರ, ಕಾಂಗ್ರೇಸ ಮುಖಂಡರಾದ ಮುಕ್ತಿಯಾರ ತಿಮ್ಮಾಪೂರ, ಬಸವರಾಜ ಜೇಕಿನಕಟ್ಟಿ, ದಲಿತ ಮುಖಂಡ ಅಶೋಕ ಕಾಳೆ ಸಮಾಜದ ಮುಖಂಡರಾದ ಬಸಪ್ಪ ಅಜ್ಜಂಪುರ, ಮಹಾರುದ್ರ್ಪ ಅಜ್ಜಂಪುರ, ಬಸಪ್ಪ ಕುಂಬಾರ, ಮಂಜುನಾಥ ಕುಂಬಾರ, ಗೌಳಿ, ಕುಂಬಾರಗೇರಿಮಠ ಸೇರಿದಂತೆ ಸಮಾಜದ ಗುರು ಹಿರಿಯರು ಮತ್ತು ಮಹಿಳೆಯರು ಉಪಸ್ಥಿತರಿದ್ದರು.
ಭಾಕ್ಸ ಸುದ್ದಿ: ಈ ಸಂದರ್ಭದಲ್ಲಿ ಕೆಲವು ಗಣ್ಯವ್ಯಕ್ತಿಗಳನ್ನು ಸನ್ಮಾನಿಸಲಾಯಿತು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 