ಸರ್ವಜ್ಞನ ಜಯಂತಿ ಆಚರಣೆ
Celebration of Sarvajna Jayanti
ಶಿಗ್ಗಾವಿ 22: ಪಟ್ಟಣದ ಕುಂಬಾರ ಓಣಿಯಲ್ಲಿ ಸರ್ವಜ್ಞನ ಜಯಂತಿಯನ್ನು ವಿರಕ್ತಮಠದ ಸಂಗನಬಸವ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕ ದಂಡಾಧಿಕಾರಿ ರವಿ ಕೊರವರ, ಆಹಾರ ನೀರೀಕ್ಷಕ ಶಿವಾನಂದ ಅಜ್ಜಂಪುರ, ಸಮಾಜದ ಅದ್ಯಕ್ಷರಾದ ಮಹೇಶ ಕುಂಬಾರ, ಪುರಸಭೆ ಸದಸ್ಯ ದಯಾನಂದ ಅಕ್ಕಿ, ಸಮಾಜ ಸೇವಕ ಮಂಜುನಾಥ ಮಣ್ಣಣ್ಣವರ, ಕಾಂಗ್ರೇಸ ಮುಖಂಡರಾದ ಮುಕ್ತಿಯಾರ ತಿಮ್ಮಾಪೂರ, ಬಸವರಾಜ ಜೇಕಿನಕಟ್ಟಿ, ದಲಿತ ಮುಖಂಡ ಅಶೋಕ ಕಾಳೆ ಸಮಾಜದ ಮುಖಂಡರಾದ ಬಸಪ್ಪ ಅಜ್ಜಂಪುರ, ಮಹಾರುದ್ರ್ಪ ಅಜ್ಜಂಪುರ, ಬಸಪ್ಪ ಕುಂಬಾರ, ಮಂಜುನಾಥ ಕುಂಬಾರ, ಗೌಳಿ, ಕುಂಬಾರಗೇರಿಮಠ ಸೇರಿದಂತೆ ಸಮಾಜದ ಗುರು ಹಿರಿಯರು ಮತ್ತು ಮಹಿಳೆಯರು ಉಪಸ್ಥಿತರಿದ್ದರು.
ಭಾಕ್ಸ ಸುದ್ದಿ: ಈ ಸಂದರ್ಭದಲ್ಲಿ ಕೆಲವು ಗಣ್ಯವ್ಯಕ್ತಿಗಳನ್ನು ಸನ್ಮಾನಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 