ಸರ್ವಜ್ಞನ ಜಯಂತಿ ಆಚರಣೆ
Celebration of Sarvajna Jayanti
ಶಿಗ್ಗಾವಿ 22: ಪಟ್ಟಣದ ಕುಂಬಾರ ಓಣಿಯಲ್ಲಿ ಸರ್ವಜ್ಞನ ಜಯಂತಿಯನ್ನು ವಿರಕ್ತಮಠದ ಸಂಗನಬಸವ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕ ದಂಡಾಧಿಕಾರಿ ರವಿ ಕೊರವರ, ಆಹಾರ ನೀರೀಕ್ಷಕ ಶಿವಾನಂದ ಅಜ್ಜಂಪುರ, ಸಮಾಜದ ಅದ್ಯಕ್ಷರಾದ ಮಹೇಶ ಕುಂಬಾರ, ಪುರಸಭೆ ಸದಸ್ಯ ದಯಾನಂದ ಅಕ್ಕಿ, ಸಮಾಜ ಸೇವಕ ಮಂಜುನಾಥ ಮಣ್ಣಣ್ಣವರ, ಕಾಂಗ್ರೇಸ ಮುಖಂಡರಾದ ಮುಕ್ತಿಯಾರ ತಿಮ್ಮಾಪೂರ, ಬಸವರಾಜ ಜೇಕಿನಕಟ್ಟಿ, ದಲಿತ ಮುಖಂಡ ಅಶೋಕ ಕಾಳೆ ಸಮಾಜದ ಮುಖಂಡರಾದ ಬಸಪ್ಪ ಅಜ್ಜಂಪುರ, ಮಹಾರುದ್ರ್ಪ ಅಜ್ಜಂಪುರ, ಬಸಪ್ಪ ಕುಂಬಾರ, ಮಂಜುನಾಥ ಕುಂಬಾರ, ಗೌಳಿ, ಕುಂಬಾರಗೇರಿಮಠ ಸೇರಿದಂತೆ ಸಮಾಜದ ಗುರು ಹಿರಿಯರು ಮತ್ತು ಮಹಿಳೆಯರು ಉಪಸ್ಥಿತರಿದ್ದರು.
ಭಾಕ್ಸ ಸುದ್ದಿ: ಈ ಸಂದರ್ಭದಲ್ಲಿ ಕೆಲವು ಗಣ್ಯವ್ಯಕ್ತಿಗಳನ್ನು ಸನ್ಮಾನಿಸಲಾಯಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 