ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿ ಆಚರಣೆ
Celebration of the birth anniversary of Nalvadi Krishnaraja Wodeyar
ಲೋಕದರ್ಶನ ವರದಿ
ಕಂಪ್ಲಿ 04: ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿಯನ್ನು ಅರ್ಥಪೂರ್ಣವಾಗಿ ಗುರುವಾರ ಆಚರಿಸಲಾಯಿತು. ನಂತರ ತಹಶೀಲ್ದಾರ್ ಜೂಗಲ್ ಮಂಜುನಾಯಕ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ ಅವರು ನಾಡಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅವರ ವಿಚಾರಧಾರೆಗಳು ಹಾಗೂ ತತ್ವಾದರ್ಶಗಳು ಪ್ರತಿಯೊಬ್ಬರಿಗೂ ಆದರ್ಶವಾಗಿವೆ ಎಂದರು. ಇಲ್ಲಿ ಕೃಷ್ಣರಾಜ ಒಡೆಯರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಿದರು. ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ರಮೇಶ, ಕಂದಾಯ ನೀರೀಕ್ಷಕ ಜಗದೀಶ ಸೇರಿದಂತೆ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 