ಮಹನೀಯರ ಜಯಂತಿ ಆಚರಣೆ
Celebration of the birth anniversary of the great
ಬೆಳಗಾವಿ 01: ಶಾಹುನಗರ ಸಾಯಿ ಕಾಲಿನಯ ಅಟೋ ರೀಕ್ಷಾ ಸ್ಟ್ಯಾಂಡ್ದಲ್ಲಿ ಜಗಜ್ಯೋತಿ ಬಸವೇಶ್ವರ, ಭಾರತ ರತ್ನ ಡಾ. ಬಾಬಾಸಾಹೇಬ ಅಂಬ್ಕೇಡರ, ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಸಾಯಿ ನಗರ, ನಿವಾಸಿಗಳು, ಅಟೋ ಚಾಲಕರು ಸೇರಿ ಮಹನೀಯ ಜಯಂತಿಯನ್ನು ಆಚರಿಸಿದರು. ಈ ಸಂದರ್ಭದಲ್ಲಿ ಮಲ್ಲೇಶ ಕಾಂಬಳೆ, ರವಿ ಪಾಟೀಲ, ರತನ ಗೌಂಡಿ, ಜಯರಾಂ ಪಾಟೀಲ ಪ್ರಶಾಂತ, ಶಶಿಕಾಂತ ಗೌಡರ, ಕುಮಾರ ಗೌಡರ, ಅಶೋಕ ಕೋಲಕಾರ, ವಿದ್ಯಾ ತಳವಾರ, ಭಾರತ ಹೊನಗೇಕರ ಮುಂತಾದವರು ಇದ್ದರು.
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ 