ಸಂತ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ
ಗದಗ: ಸಂತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗದಗ-ಬೆಟಗೇರಿ ನಗರದ ಹಾತಲಗೇರಿ ನಾಕಾದ ಕನಕ ವೃತ್ತದಲ್ಲಿಂದು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸುವದರ ಮೂಲಕ ಆಚರಿಸಲಾಯಿತು. ಗದಗ ಜಿಲ್ಲಾ ಪಂಚಾಯತ ಸಿ.ಇ.ಓ ಡಾ.ಆನಂದ ಕೆ. ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಶಗಿ, ಜಿ.ಪಂ. ಸದಸ್ಯ ವಾಸಣ್ಣ ಕುರಡಗಿ, ಗಣ್ಯರಾದ ಫಕೀರಪ್ಪ ಹೆಬಸೂರ, ರವಿ ದಂಡೀನ, ಕೆ.ಬಿ.ತಳಗೇರಿ, ಅನೀಲ ಸಿಂಗಟಾಲಕೇರಿ, ಅನೀಲ ವೈದ್ಯ, ಎನ್.ಎಂ.ಅಂಬಲಿ, ಎಂ.ಎನ್.ಕಾಮನಳ್ಳಿ, ಎಂ.ಸಿ.ವಗ್ಗಿ, ವಿ.ವಾಯ್.ಮಕ್ಕಣ್ಣವರ, ಎಸ್.ಡಿ. ಸಿಂಗಟಾಲಕೇರಿ, ಹುಚ್ಚಪ್ಪ ಶಹಪಾರು, ಬಿ.ವಾಯ್.ಡೊಳ್ಳಿನ, ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 