ಸಂತ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ
ಗದಗ: ಸಂತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗದಗ-ಬೆಟಗೇರಿ ನಗರದ ಹಾತಲಗೇರಿ ನಾಕಾದ ಕನಕ ವೃತ್ತದಲ್ಲಿಂದು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸುವದರ ಮೂಲಕ ಆಚರಿಸಲಾಯಿತು. ಗದಗ ಜಿಲ್ಲಾ ಪಂಚಾಯತ ಸಿ.ಇ.ಓ ಡಾ.ಆನಂದ ಕೆ. ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಶಗಿ, ಜಿ.ಪಂ. ಸದಸ್ಯ ವಾಸಣ್ಣ ಕುರಡಗಿ, ಗಣ್ಯರಾದ ಫಕೀರಪ್ಪ ಹೆಬಸೂರ, ರವಿ ದಂಡೀನ, ಕೆ.ಬಿ.ತಳಗೇರಿ, ಅನೀಲ ಸಿಂಗಟಾಲಕೇರಿ, ಅನೀಲ ವೈದ್ಯ, ಎನ್.ಎಂ.ಅಂಬಲಿ, ಎಂ.ಎನ್.ಕಾಮನಳ್ಳಿ, ಎಂ.ಸಿ.ವಗ್ಗಿ, ವಿ.ವಾಯ್.ಮಕ್ಕಣ್ಣವರ, ಎಸ್.ಡಿ. ಸಿಂಗಟಾಲಕೇರಿ, ಹುಚ್ಚಪ್ಪ ಶಹಪಾರು, ಬಿ.ವಾಯ್.ಡೊಳ್ಳಿನ, ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 