ಟಿ.ಎನ್. ಶೇಷನ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
ಬೆಂಗಳೂರು, ನ 11 : ಭಾರತ ಚುನಾವಣಾ ಆಯೋಗದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ ಎನ್. ಶೇಷನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶೇಷನ್ ಅವರು ಭಾರತೀಯ ಚುನಾವಣಾ ಆಯೋಗದ ಕಾರ್ಯನಿರ್ವಹಣೆಗೆ ಹೊಸ ಆಯಾಮ ನೀಡಿದ ದಿಟ್ಟ ವ್ಯಕ್ತಿ . ಚುನಾವಣಾ ವ್ಯವಸ್ಥೆ ಸುಧಾರಣೆಗೆ ಅವರ ಕೊಡುಗೆ ಅವಿಸ್ಮರಣೀಯ ಎಂದು ಯಡಿಯೂರಪ್ಪ ಹೇಳಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಬಂಧುವರ್ಗಕ್ಕೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 