ಜೆ.ಸಿ. ಮಾಧುಸ್ವಾಮಿ ನಡೆ ಅಚ್ಚರಿ ಮೂಡಿಸಿದೆ: ಡಿಕೆಶಿ
ಬೆಂಗಳೂರು, ಮೇ 21, ಒಬ್ಬ ಹಿರಿಯ ಸಚಿವರಾಗಿ ಜೆ.ಸಿ. ಮಾಧುಸ್ವಾಮಿ ಈ ರೀತಿಯಾಗಿ ನಡೆದುಕೊಂಡಿದ್ದಾರೆ ಎನ್ನುವುದು ತಮಗೆ ಆಶ್ಚರ್ಯ ಮೂಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಅಧಿಕಾರದಲ್ಲಿದ್ದವರ ಬಳಿ ಜನರು ತಮ್ಮ ಕಷ್ಟ ಹೇಳಿಕೊಳ್ಳುವುದು ಸಹಜ. ಜನರು ಕಷ್ಟ ಹೇಳಿಕೊಂಡಾಗ ನಾವು ಯಾವ ರೀತಿ ನಡೆದುಕೊಳ್ಳುತ್ತೇವೆ ಎನ್ನುವುದು ಮುಖ್ಯ. ಹೆಣ್ಣು ಮಗಳಾಗಲಿ ಯಾರೇ ಆಗಲೀ ಮಂತ್ರಿಗಳ ಹತ್ತಿರ ಜನಪ್ರತಿನಿಧಿಗಳ ಬಳಿ ಬಂದಾಗ ತಾಳ್ಮೆಯಿಂದ ಕೇಳಿಸಿಕೊಳ್ಳಬೇಕು ಎಂದು ಮಾಧುಸ್ವಾಮಿಗೆ ಡಿ.ಕೆ.ಶಿವಕುಮಾರ್ ಬುದ್ಧಿವಾದ ಹೇಳಿದ್ದಾರೆ.ಮಾಧುಸ್ವಾಮಿಗೆ ಮಹಿಳೆಯ ಮಾತಿನಿಂದ ಇರಿಟೇಟ್ ಆಗಿರಬಹುದು. ಹಾಗೆಂದ ಮಾತ್ರಕ್ಕೆ ಅಚಾಚ್ಯವಾಗಿ ಬೈಯುವುದು ಸರಿಯಲ್ಲ ಎಂದರು.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 