ಜಿಲ್ಲಾ ಉಸ್ತುವಾರಿ ಸಚಿವರ ನಿವಾಸಕ್ಕೆ ಜನಗಣತಿ ಅಧಿಕಾರಿಗಳು ಭೇಟಿ
Census officials visit the residence of the district in-charge minister
ಲೋಕದರ್ಶನ ವರದಿ
ವಿಜಯಪುರ, ಮೇ.4: ವಿಜಯಪುರದಲ್ಲಿ ತಂಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ಎಂ. ಬಿ. ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿದ ಜನಗಣತಿ ಅಧಿಕಾರಿಗಳು ಭಾರತ ಜನಗಣತಿ 2027ರ ಮಾಹಿತಿ ವಿವರಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ವಲಯ ಆಯುಕ್ತರಾದ ಎಚ್.ಎಸ್. ಚಿತ್ತರಗಿ ಗಣತಿದಾರರಾದ ನೀಲಮ್ಮ ಸಜ್ಜನ ಹಾಗೂ ಮೇಲ್ವಿಚಾರಕರಾದ ಸಿದ್ದಪ್ಪ ದಾನಿ ಹಾಗೂ ಕಂದಾಯ ನೀರೀಕ್ಷಕರಾದ ಕುಮಾರ ಚವಾಣ್ ಉಪಸ್ಥಿತರಿದ್ದರು ಎಂದು ಪ್ರಕಟಣೆಗೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 