ರಾಮಮಂದಿರ ನಿರ್ಮಾಣ, ಟ್ರಸ್ಟ್ ರಚನೆಗೆ ಕೇಂದ್ರ ಸಂಪುಟ ಅಸ್ತು
ನವದೆಹಲಿ, ಫೆ 5, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತು ಟ್ರಸ್ಟ್ ರಚನೆ ಮಾಡುವುದಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ಕೇಂದ್ರ ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ. ಸುಪ್ರೀಂ ಕೋರ್ಟ್ ಬಹುಕಾಲದ ಮಂದಿರ ವಿವಾದ ಪರಿಹಾರ ಮಾಡಿದ್ದು, ಮೂರು ತಿಂಗಳ ಒಳಗೆ ಟ್ರಸ್ಟ ರಚನೆ ಮಾಡುವಂತೆ ಕೇಂದ್ರ ಕ್ಕೆ ಸೂಚನೆ ನೀಡಿತ್ತು.ಬ್ಯಾಂಕುಗಳ ವಿಲೀನಕ್ಕೆ ಸಂಬಂಧಪಟ್ಟಂತೆ ಮಹತ್ವದ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು (ಪಿಎಸ್ಬಿ) ನಾಲ್ಕು ಬ್ಯಾಂಕುಗಳನ್ನಾಗಿ ಪರಿವರ್ತಿಸಿ, ವಿಲೀನ ಮಾಡುವ ಮಹತ್ವದ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಲಿದೆ ಎಂದು ಉನ್ನತ ಮೂಲಗಳು ಹೇಳಿವೆ ಈ ಮೊದಲು ಕೇಂದ್ರ ಸರ್ಕಾರ ಸಾರ್ವಜನಿಕ ವಲಯದ ಬ್ಯಾಂಕು ಗಳನ್ನು ವಿಲೀನ ಮಾಡುವ ಮಹತ್ವ ತೀರ್ಮಾನ ತೆಗೆದುಕೊಂಡಿತ್ತು .
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 