ರಾಮಮಂದಿರ ನಿರ್ಮಾಣ, ಟ್ರಸ್ಟ್ ರಚನೆಗೆ ಕೇಂದ್ರ ಸಂಪುಟ ಅಸ್ತು
ನವದೆಹಲಿ, ಫೆ 5, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತು ಟ್ರಸ್ಟ್ ರಚನೆ ಮಾಡುವುದಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ಕೇಂದ್ರ ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ. ಸುಪ್ರೀಂ ಕೋರ್ಟ್ ಬಹುಕಾಲದ ಮಂದಿರ ವಿವಾದ ಪರಿಹಾರ ಮಾಡಿದ್ದು, ಮೂರು ತಿಂಗಳ ಒಳಗೆ ಟ್ರಸ್ಟ ರಚನೆ ಮಾಡುವಂತೆ ಕೇಂದ್ರ ಕ್ಕೆ ಸೂಚನೆ ನೀಡಿತ್ತು.ಬ್ಯಾಂಕುಗಳ ವಿಲೀನಕ್ಕೆ ಸಂಬಂಧಪಟ್ಟಂತೆ ಮಹತ್ವದ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು (ಪಿಎಸ್ಬಿ) ನಾಲ್ಕು ಬ್ಯಾಂಕುಗಳನ್ನಾಗಿ ಪರಿವರ್ತಿಸಿ, ವಿಲೀನ ಮಾಡುವ ಮಹತ್ವದ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಲಿದೆ ಎಂದು ಉನ್ನತ ಮೂಲಗಳು ಹೇಳಿವೆ ಈ ಮೊದಲು ಕೇಂದ್ರ ಸರ್ಕಾರ ಸಾರ್ವಜನಿಕ ವಲಯದ ಬ್ಯಾಂಕು ಗಳನ್ನು ವಿಲೀನ ಮಾಡುವ ಮಹತ್ವ ತೀರ್ಮಾನ ತೆಗೆದುಕೊಂಡಿತ್ತು .
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 