ಮಹಾಂತೇಶಗೆ ಚೈತನ್ಯ ಶ್ರೀ ಪ್ರಶಸ್ತಿ
ಲೋಕದರ್ಶನ ವರದಿ
ಬೈಲಹೊಂಗಲ 22: ಬೆಳಗಾವಿಯ ಕೆಎಲ್ಇ ಆಯುರ್ವೇದ ಕಾಲೇಜಿನ ಶಾರೀರ ರಚನಾ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕ, ಬೈಲಹೊಂಗಲಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಡಾ.ಮಹಾಂತೇಶ ರಾಮಣ್ಣವರ ಅವರಿಗೆ ಬೆಂಗಳೂರಿನ ಹೊಸಕೆರೆಹಳ್ಳಿ ಗುಪ್ತಾ ಕಾಲೇಜಿನಲ್ಲಿ ನಡೆದ ಅಖಿಲ ಕರ್ನಾಟಕ ಬೆಳಕು ಸಾಹಿತ್ಯ ಸಮ್ಮೇಳನ 2019 ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಬೆಳಕು ಚೈತನ್ಯ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಾಯಚೂರ ಜಿಲ್ಲೆಯ ಮಾನವಿಯ ಬೆಳಕು ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಟ್ರಸ್ಟನಿಂದ ಕೊಡಮಾಡುವ ಈ ಪ್ರಶಸ್ತಿಯನ್ನು ಬೆಳಕು ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಟ್ರಸ್ಟ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ, ಗೌರವ ಅಧ್ಯಕ್ಷ ಅರಳಿ ನಾಗರಾಜ್, ಗಣ್ಯರು ನೀಡಿ ಗೌರವಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 