ಮಹಾಂತೇಶಗೆ ಚೈತನ್ಯ ಶ್ರೀ ಪ್ರಶಸ್ತಿ
ಲೋಕದರ್ಶನ ವರದಿ
ಬೈಲಹೊಂಗಲ 22: ಬೆಳಗಾವಿಯ ಕೆಎಲ್ಇ ಆಯುರ್ವೇದ ಕಾಲೇಜಿನ ಶಾರೀರ ರಚನಾ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕ, ಬೈಲಹೊಂಗಲಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಡಾ.ಮಹಾಂತೇಶ ರಾಮಣ್ಣವರ ಅವರಿಗೆ ಬೆಂಗಳೂರಿನ ಹೊಸಕೆರೆಹಳ್ಳಿ ಗುಪ್ತಾ ಕಾಲೇಜಿನಲ್ಲಿ ನಡೆದ ಅಖಿಲ ಕರ್ನಾಟಕ ಬೆಳಕು ಸಾಹಿತ್ಯ ಸಮ್ಮೇಳನ 2019 ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಬೆಳಕು ಚೈತನ್ಯ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಾಯಚೂರ ಜಿಲ್ಲೆಯ ಮಾನವಿಯ ಬೆಳಕು ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಟ್ರಸ್ಟನಿಂದ ಕೊಡಮಾಡುವ ಈ ಪ್ರಶಸ್ತಿಯನ್ನು ಬೆಳಕು ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಟ್ರಸ್ಟ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ, ಗೌರವ ಅಧ್ಯಕ್ಷ ಅರಳಿ ನಾಗರಾಜ್, ಗಣ್ಯರು ನೀಡಿ ಗೌರವಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 