ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚನ್ನಬಸವರಾಜ ಎಸ್ ಕುರುವತ್ತಿ.
Channabasavaraja S Kuruvatthi was elected as the new president of the association.
ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚನ್ನಬಸವರಾಜ ಎಸ್ ಕುರುವತ್ತಿ.
ರಾಣೇಬೆನ್ನೂರು 12 : ಇಲ್ಲಿನ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮೇ 15 ರಂದು ಮುಂಜಾನೆ 10:30ಕ್ಕೆ ಇಲ್ಲಿನ ರೈಲ್ವೆ ಸ್ಟೇಷನ್ ಹತ್ತಿರದ ವರ್ತಕರ ಸಂಘದ ಸಭಾಭವನದಲ್ಲಿ ನೆರವೇರಲಿದೆ ಎಂದು ಸಂಘದ ಅಧ್ಯಕ್ಷ ಗದಿಗೆಪ್ಪಗೌಡ ಜಿ. ಹೊಟ್ಟಿಗೌಡರ ಹೇಳಿದರು. ಅವರು ಸೋಮವಾರ ಇಲ್ಲಿನ ವರ್ತಕರ ಸಂಘದ ಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚನ್ನಬಸವರಾಜ ಎಸ್ ಕುರುವತ್ತಿ. ಉಪಾಧ್ಯಕ್ಷರಾಗಿ ಉಮಾಪತಿ ಹೊನ್ನಾಳಿ. ಗೌರವ ಕಾರ್ಯದರ್ಶಿಯಾಗಿ ಮಾಲತೇಶ ಟಿ ಚಳಗೇರಿ ಆಯ್ಕೆಯಾಗಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಚನ್ನಬಸವರಾಜ ಕುರುವತ್ತಿ. ಉಮಾಪತಿ ಹೊನ್ನಾಳಿ. ಮಾಲತೇಶ್ ಚಳಗೇರಿ. ರಾಜು ಶಿವಲಿಂಗಪ್ಪನವರ. ನಿಂಗನಗೌಡ ಪಾಟೀಲ್. ರಾಜು ಗೊಂದಕರ್. ಅಶೋಕ್ ನರಸಗೊಂಡರ. ಮಾಂತೇಶ್ ಕುರುಗೋಡಪ್ಪನವರ. ಚನ್ನಬಸಪ್ಪ ಬಾದಾಮಿ. ಮಂಜುನಾಥ್ ಬೂದಿಹಾಳ. ಚಂದ್ರು ಸಣ್ಣಗೌಡರ್ . ಕಿರಣ್ ಪಾಟೀಲ್ ಸೇರಿದಂತೆ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 