ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚನ್ನಬಸವರಾಜ ಎಸ್ ಕುರುವತ್ತಿ.
Channabasavaraja S Kuruvatthi was elected as the new president of the association.
ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚನ್ನಬಸವರಾಜ ಎಸ್ ಕುರುವತ್ತಿ.
ರಾಣೇಬೆನ್ನೂರು 12 : ಇಲ್ಲಿನ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮೇ 15 ರಂದು ಮುಂಜಾನೆ 10:30ಕ್ಕೆ ಇಲ್ಲಿನ ರೈಲ್ವೆ ಸ್ಟೇಷನ್ ಹತ್ತಿರದ ವರ್ತಕರ ಸಂಘದ ಸಭಾಭವನದಲ್ಲಿ ನೆರವೇರಲಿದೆ ಎಂದು ಸಂಘದ ಅಧ್ಯಕ್ಷ ಗದಿಗೆಪ್ಪಗೌಡ ಜಿ. ಹೊಟ್ಟಿಗೌಡರ ಹೇಳಿದರು. ಅವರು ಸೋಮವಾರ ಇಲ್ಲಿನ ವರ್ತಕರ ಸಂಘದ ಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚನ್ನಬಸವರಾಜ ಎಸ್ ಕುರುವತ್ತಿ. ಉಪಾಧ್ಯಕ್ಷರಾಗಿ ಉಮಾಪತಿ ಹೊನ್ನಾಳಿ. ಗೌರವ ಕಾರ್ಯದರ್ಶಿಯಾಗಿ ಮಾಲತೇಶ ಟಿ ಚಳಗೇರಿ ಆಯ್ಕೆಯಾಗಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಚನ್ನಬಸವರಾಜ ಕುರುವತ್ತಿ. ಉಮಾಪತಿ ಹೊನ್ನಾಳಿ. ಮಾಲತೇಶ್ ಚಳಗೇರಿ. ರಾಜು ಶಿವಲಿಂಗಪ್ಪನವರ. ನಿಂಗನಗೌಡ ಪಾಟೀಲ್. ರಾಜು ಗೊಂದಕರ್. ಅಶೋಕ್ ನರಸಗೊಂಡರ. ಮಾಂತೇಶ್ ಕುರುಗೋಡಪ್ಪನವರ. ಚನ್ನಬಸಪ್ಪ ಬಾದಾಮಿ. ಮಂಜುನಾಥ್ ಬೂದಿಹಾಳ. ಚಂದ್ರು ಸಣ್ಣಗೌಡರ್ . ಕಿರಣ್ ಪಾಟೀಲ್ ಸೇರಿದಂತೆ ಮತ್ತಿತರರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 