ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚನ್ನಬಸವರಾಜ ಎಸ್ ಕುರುವತ್ತಿ.
Channabasavaraja S Kuruvatthi was elected as the new president of the association.
ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚನ್ನಬಸವರಾಜ ಎಸ್ ಕುರುವತ್ತಿ.
ರಾಣೇಬೆನ್ನೂರು 12 : ಇಲ್ಲಿನ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮೇ 15 ರಂದು ಮುಂಜಾನೆ 10:30ಕ್ಕೆ ಇಲ್ಲಿನ ರೈಲ್ವೆ ಸ್ಟೇಷನ್ ಹತ್ತಿರದ ವರ್ತಕರ ಸಂಘದ ಸಭಾಭವನದಲ್ಲಿ ನೆರವೇರಲಿದೆ ಎಂದು ಸಂಘದ ಅಧ್ಯಕ್ಷ ಗದಿಗೆಪ್ಪಗೌಡ ಜಿ. ಹೊಟ್ಟಿಗೌಡರ ಹೇಳಿದರು. ಅವರು ಸೋಮವಾರ ಇಲ್ಲಿನ ವರ್ತಕರ ಸಂಘದ ಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚನ್ನಬಸವರಾಜ ಎಸ್ ಕುರುವತ್ತಿ. ಉಪಾಧ್ಯಕ್ಷರಾಗಿ ಉಮಾಪತಿ ಹೊನ್ನಾಳಿ. ಗೌರವ ಕಾರ್ಯದರ್ಶಿಯಾಗಿ ಮಾಲತೇಶ ಟಿ ಚಳಗೇರಿ ಆಯ್ಕೆಯಾಗಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಚನ್ನಬಸವರಾಜ ಕುರುವತ್ತಿ. ಉಮಾಪತಿ ಹೊನ್ನಾಳಿ. ಮಾಲತೇಶ್ ಚಳಗೇರಿ. ರಾಜು ಶಿವಲಿಂಗಪ್ಪನವರ. ನಿಂಗನಗೌಡ ಪಾಟೀಲ್. ರಾಜು ಗೊಂದಕರ್. ಅಶೋಕ್ ನರಸಗೊಂಡರ. ಮಾಂತೇಶ್ ಕುರುಗೋಡಪ್ಪನವರ. ಚನ್ನಬಸಪ್ಪ ಬಾದಾಮಿ. ಮಂಜುನಾಥ್ ಬೂದಿಹಾಳ. ಚಂದ್ರು ಸಣ್ಣಗೌಡರ್ . ಕಿರಣ್ ಪಾಟೀಲ್ ಸೇರಿದಂತೆ ಮತ್ತಿತರರು ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 