ಚನ್ನರಾಜ ಹಟ್ಟಿಹೊಳಿಗೆ ಯುಥ್ ಐಕಾನ್ ಅವಾರ್ಡ್
Channaraja Hattiholi gets Youth Icon Award
ಬೆಳಗಾವಿ (ಕೊಲ್ಲಾಪುರ) 19 : ಹರ್ಷ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರಿಗೆ ಭಾರತೀಯ ಶುಗರ್ ಇಂಡಸ್ಟ್ರೀಸ್ ಗ್ರುಪ್ ನೀಡುವ ಯುಥ್ ಐಕಾನ್ ಆಫ್ ಶುಗರ್ ಇಂಡಸ್ಟ್ರೀ ಅವಾರ್ಡ್ ಲಭಿಸಿದೆ.
ಕೊಲ್ಲಾಪುರದ ಮಹಾ ಸೈನಿಕ ದರ್ಬಾರ್ ಹಾಲ್ ಹಾಗೂ ಲಾನ್ಸ್ ನಲ್ಲಿ ಶುಕ್ರವಾರ ಸಂಜೆ ನಡೆದ ಭವ್ಯ ಸಮಾರಂಭದಲ್ಲಿ 2024ರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಚನ್ನರಾಜ ಹಟ್ಟಿಹೊಳಿ ಕಾರ್ಖಾನೆಯ ಸಿಬ್ಬಂದಿ ಜೊತೆಗೆ ಪ್ರಶಸ್ತಿ ಸ್ವೀಕರಿಸಿದರು. ಇದೇ ವೇಳೆ ಭಾರತೀಯ ಶುಗರ್ ಗ್ರುಫ್ ನ 49ನೇ ವಾರ್ಷಿಕ ಸಭೆ, ವಿಚಾರ ಸಂಕಿರಣ ಸಹ ನಡೆಯಿತು.
ಸಕ್ಕರೆ, ಉಪ-ಉತ್ಪನ್ನಗಳು ಹಾಗೂ ತಂತ್ರಜ್ಞಾನ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿನ ನವೀನತೆಯ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡಲಾಗಿದ್ದು, ಈ ಸಾಧನೆಗೆ ಕಾರಣೀಕರ್ತರಾದ ರೈತರು, ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಎಲ್ಲ ಸಿಬ್ಬಂದಿಗೆ ಚನ್ನರಾಜ ಹಟ್ಟಿಹೊಳಿ ಸಲ್ಲಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 