ವಿಶ್ವ ಶಾಂತಿಗಾಗಿ ಣಮೋಕಾರ ಮಂತ್ರ ಪಠಣೆ
Chanting the Namokara Mantra for World Peace
ಬ್ಯಾಡಗಿ 15: ವಿಶ್ವ ಣಮೋಕಾರ ಮಂತ್ರ ದಿವಸ ಆಚರಣೆ ಅಂಗವಾಗಿ ಬ್ಯಾಡಗಿಯ ವಿಮಲನಾಥ್ ಜೈನ ಸೇತಾಬಂರ ಸಂಘ ಬ್ಯಾಡಗಿ ಮಹಿಳಾ ಮತ್ತು ಪುರುಷ ಸಮಾಜ, ಭಾರತೀಯ ಜೈನ ಮೀಲನ್ ವಿಶ್ವಶಾಂತಿಗಾಗಿ ಬ್ಯಾಡಗಿ ನಗರದ ದಿಗಂಬರ ಜೈನ ಮಂದಿರದಲ್ಲಿ ಗುರುವಾರ ಬೆಳಿಗ್ಗೆ 8 ರಿಂದ 9:30 ಗಂಟೆವರೆಗೆ ಸತತ ಒಂದು ಗಂಟೆ ಕಾಲ ನಿರಂತರ ಣಮೋಕಾರ ಮಂತ್ರ ಪಠಣೆ ಮಾಡಲಾಯಿತು.
ಈ ದಿನವು ಕೇವಲ ಒಂದು ಧಾರ್ಮಿಕ ಆಚರಣೆಯಾಗಿರದೆ. ವಿಶ್ವಕ್ಕೆ ಶಾಂತಿ, ಅಹಿಂಸೆ ಮತ್ತು ಭಾತೃತ್ವದ ಸಂದೇಶವನ್ನು ಸಾರುವ ಮಹೋನ್ನತ ದಿನವಾಗಿದೆ. ಣಮೋಕಾರ ಮಹಾಮಂತ್ರವು ಜೈನ ಧರ್ಮದ ಅತ್ಯಂತ ಶಕ್ತಿಶಾಲಿ ಮತ್ತು ಪವಿತ್ರವಾದ ಮಂತ್ರ. ಇದು ಯಾವುದೇ ಒಬ್ಬ ವ್ಯಕ್ತಿಗಾಗಲಿ ಅಥವಾ ದೇವರ ನಾಮಸ್ಮರಣೆಗೆ ಸೀಮಿತವಾಗಿಲ್ಲ. ಇದು ಪಂಚ ಪರಮೇಷ್ಠಿಳಾದ ಅಂರಿಹಂತ, ಸಿದ್ದ, ಆಚಾರ್ಯ, ಉಪಾಧಯ್ಯ ಮತ್ತು ಸಾಧುಗಳ ಗುಣಗಳಿಗೆ ಸಲ್ಲಿಸುವ ಗೌರವಾಗಿದೆ.
ಣಮೋಕಾರ ಮಂತ್ರ ಪಠಣೆಯಲ್ಲಿ ಸಮಸ್ತ ಶ್ರಾವಕ ಮತ್ತು ಶ್ರಾವಕಿಯರ, ಮಕ್ಕಳು ಭಾಗವಹಿಸಿದ್ದರು
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 