ಸಂಕೇಶ್ವರದಲ್ಲಿ ಅದ್ದೂರಿಯಾಗಿ ಜರುಗಿದ ರಥೋತ್ಸವ
Chariot festival held in Sankeshwar with grandeur
ಸಂಕೇಶ್ವರ 28 : ಪಟ್ಟಣದಲ್ಲಿ ಪ್ರತಿವರ್ಷದಂತೆ ಈ ವರ್ಷವು ಕೂಡಾ ಶಂಕರಾಚಾರ್ಯ ಸಂಸ್ಥಾನ ಮಠದ ಜಾತ್ರೆಯು ಅದ್ದೂರಿಯಾಗಿ ಜರುಗಿತು. ಬುಧವಾರ ಮಹಾಜಾತ್ರೆಯ ಅಂಗವಾಗಿ ಅದ್ದೂರಿಯ ರಥೋತ್ಸವ ಜರಿಗಿತು. ಈ ಸಂದರ್ಭದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳ ಸಾವಿರಾರು ಭಕ್ತರು ರಥೋತ್ಸದಲ್ಲಿ ಭಾಗಿಯಾಗುವ ಮೂಲಕ ಭಕ್ತಿಭಾವು ಮೆರೆದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 