ಸಂಕೇಶ್ವರದಲ್ಲಿ ಅದ್ದೂರಿಯಾಗಿ ಜರುಗಿದ ರಥೋತ್ಸವ
Chariot festival held in Sankeshwar with grandeur
ಸಂಕೇಶ್ವರ 28 : ಪಟ್ಟಣದಲ್ಲಿ ಪ್ರತಿವರ್ಷದಂತೆ ಈ ವರ್ಷವು ಕೂಡಾ ಶಂಕರಾಚಾರ್ಯ ಸಂಸ್ಥಾನ ಮಠದ ಜಾತ್ರೆಯು ಅದ್ದೂರಿಯಾಗಿ ಜರುಗಿತು. ಬುಧವಾರ ಮಹಾಜಾತ್ರೆಯ ಅಂಗವಾಗಿ ಅದ್ದೂರಿಯ ರಥೋತ್ಸವ ಜರಿಗಿತು. ಈ ಸಂದರ್ಭದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳ ಸಾವಿರಾರು ಭಕ್ತರು ರಥೋತ್ಸದಲ್ಲಿ ಭಾಗಿಯಾಗುವ ಮೂಲಕ ಭಕ್ತಿಭಾವು ಮೆರೆದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 