ಮಾನ್ಯರ ಮಸಲವಾಡ ವೀರಭದ್ರೇಶ್ವರ ಸ್ವಾಮಿಯ ಸಂಭ್ರಮದ ರಥೋತ್ಸವ
Chariot festival in celebration of Lord Veerabhadreshwara Swamy, Masalwada
ಹೂವಿನಹಡಗಲಿ 27: ವೀರಣ್ಣ ದೊರೆಯೇ ನಿನಗಾರು ಸರಿಯೇ.. ಸರಿ ಎಂದವರ ಹಲ್ಲು ಮುರಿಯೇ ಬಹುಪರಾಕ್ ಎನ್ನುವ ಬಹುಪರಾಕ್ ಜಯಘೋಷದ ಮಧ್ಯೆ ಆರಾಧ್ಯ ದೈವ ತಾಲೂಕಿನ ಮಾನ್ಯರ ಮಸಲವಾಡ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಸ್ಜಾಮಿ ರಥೋತ್ಸವ ಮಂಗಳವಾರ ಸಂಜೆ 5.30ಕ್ಕೆ ಸಂಭ್ರಮ ಸಡಗರದಿಂದ ಅದ್ದೂರಿಯಾಗಿ ನಡೆಯಿತು. ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲು ವಿವಿಧ ಗ್ರಾಮಗಳಿಂದ ಸಹಸ್ರಾರು ಭಕ್ತರು ರಥಕ್ಕೆ ಬಾಳೆ ಹಣ್ಣು ಎಸೆಯುವ ಮೂಲಕ ಭಕ್ತಿ ಸಮರ್ಿಸಿದರು. ಬೆಳಿಗ್ಗೆ ಯಿಂದಲೇ ಸ್ವಾಮಿಯ ವಿಶೇಷ ಪೂಜೆ ಸಲ್ಲಿಸಿದರು. ರಥೋತ್ಸವ ದಲ್ಲಿ ದೇಗುಲ ಕಮಿಟಿ, ಗ್ರಾಮದ ಮುಖಂಡರು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 