ಸಿದ್ದಯ್ಯ ಹುಲಿ ಕಂತಿಮಠ ಅವರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮ
Charity lecture program in memory of Siddaiah Huli Kantimatha
ಲೋಕದರ್ಶನ ವರದಿ
ಹುಬ್ಬಳ್ಳಿ 12: ಬಸವ ಕೇಂದ್ರದ ವತಿಯಿಂದ ಲಿಂಗೈಕ್ಯ ಪಂಡಿತಾರಾಧ್ಯ ಸಿದ್ದಯ್ಯ ಹುಲಿಕಂತಿಮಠ ಅವರಸ್ಮರಣಾರ್ಥ ರವಿವಾರ ಜೂ. 14ರಂದು ಮುಂಜಾನೆ 11 ಗಂಟೆಗೆ ಗೋಕುಲರಸ್ತೆ, ಲೋಹಿಯಾ ನಗರದ ಗಾರ್ಡನ್ಗೇಟ್ ಎದುರಿಗೆ ಮನೆ ನಂಬರ್ 1350, ಶರಣಾಲಯದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಸವತತ್ವ ಚಿಂತಕರಾದ ನೀಲ ಗಂಗಾಜಿ. ಹಳ್ಯಾಳ ಅವರು ಅನುಭಾವ ನೀಡಲಿದ್ದಾರೆ. ಲಿಂಗಾಯತ ಸಮಾಜದ ಮುಖಂಡರಾದ ಅನುಸೂಯಾ ಅರಕೇರಿ ಅವರು ಅತಿಥಿಗಳಾಗಿ ಭಾಗವಹಿಸುವರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 