ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಚವ್ಹಾಣ ಆಯ್ಕೆ
Chavan selected for state-level ideal teacher award
ಲೋಕದರ್ಶನ ವರದಿ
ತಾಂಬಾ 05: ಜ್ಞಾನ ವಿಜ್ಞಾನ ಪರಿಷತ್ತು (ರಿ)ಬೆಂಗಳೂರು ಹಾಗೂ ಜಿಲ್ಲಾ ಘಟಕ ವಿಜಯಪುರ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಸಮಾಜಮುಖಿ ಸೇವೆ ಸಲ್ಲಿಸಿ ಸಮಾನತೆ ನ್ಯಾಯ ಮತ್ತು ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ನಿಸ್ವಾರ್ಥವಾಗಿ ಬೋಧಿಸುತ್ತಿರುವ ಆದರ್ಶ ಶಿಕ್ಷಕರಿಗೆ ಕೊಡ ಮಾಡುವ ರಾಜ್ಯಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ತಾಂಬಾ ಗ್ರಾಮದ ಎಸ್.ಎಸ್.ಪ್ರೌಢ ಶಾಲೆಯ ಮುಖ್ಯಗುರುಗಳಾದ ಎಸ್.ಎಮ್.ಚವ್ಹಾಣ ಅವರು ಆಯ್ಕೆಯಾಗಿದ್ದಾರೆಂದು ಕೆವಿಜಿಎಸ್ ವಿಜಯಪುರ ಜಿಲ್ಲಾಧ್ಯಕ್ಷರಾದ ಗಣೇಶ ಕಾಂಬಳೆ ತಿಳಿಸಿದ್ದಾರೆ.
ಫೆ. 8 ರಂದು ಕಾಯಕ ಯೋಗಿ ರಾಮಾಯಣ ಶಿಕ್ಷಣ ಸಂಸ್ಥೆಯ ಮಾನಸ ಗಂಗೋತ್ರಿ ಪ್ರತಿಷ್ಠಿತ ವಸತಿ ಶಾಲೆ ತಿಡುಗುಂದಿ ವಿಜಯಪುರದಲ್ಲಿ ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 