ಚದುರಂಗ ಸ್ಪರ್ಧೆ: ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಕೊಪ್ಪಳ 23: ಇತ್ತೀಚೆಗೆ (ಸೆ.19) ನಡೆದ ಕೊಪ್ಪಳ ಜಿಲ್ಲಾ ಮಟ್ಟದ ಚದುರಂಗ ಸ್ಪಧರ್ೆಯಲ್ಲಿ ತಾಲ್ಲೂಕಿನ ಹನಕುಂಟಿ ಗ್ರಾಮದ ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಒಂಬತ್ತು ವಿದ್ಯಾಥರ್ಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಹಿಂದುಳಿದ ವರ್ಗಗಳ ಮೊರಾಜರ್ಿ ದೇಸಾಯಿ ವಸತಿ ಶಾಲೆ ಹನಕುಂಟಿ, ಈ ಶಾಲೆಯ ವಿದ್ಯಾಥರ್ಿಗಳಾದ ಪ್ರೌಢ ವಿಭಾಗದ ಪ್ರಭು ಪಲ್ಲೇದ, ಚಂದಾಲಿಂಗ, ಲಕ್ಷ್ಮೀ ಪಾಟೀಲ, ಭುವನೇಶ್ವರಿ, ಪವಿತ್ರ ಹಾಗೂ ಪ್ರಾಥಮಿಕ ವಿಭಾಗದ ಸಂತೋಷ, ವಿನೋದರೆಡ್ಡಿ, ಅಂಜಲಿ ಮತ್ತು ಶರಣಮ್ಮ, ಈ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಚದುರಂಗ ಸ್ಪಧರ್ೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಯೋಗಾಸನ ಸ್ಪಧರ್ೆಯಡಿ ಪ್ರಾಥಮಿಕ ವಿಭಾಗದಲ್ಲಿ ಪ್ರಿಯಾಂಕ ಹಾಗೂ ಭೂಮಿಕಾ ಎಂಬ ವಿದ್ಯಾಥರ್ಿನಿಯರು ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾಥರ್ಿಗಳಿಗೆ ಈ ಸಾಧನೆಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಈರಪ್ಪ ಆಶಾಪುರ, ವಸತಿ ಶಾಲೆಯ ಪ್ರಾಂಶುಪಾಲರಾದ ಮಂಜುನಾಥ ಬೇಳೂರು, ದೈಹಿಕ ಶಿಕ್ಷಕ ಹಾಗೂ ಪ್ರಭಾರಿ ನಿಲಯ ಪಾಲಕ ಹನಮಂತಗೌಡ ಬಾದಾ ಸೇರಿದಂತೆ ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಅಭಿನಂಧಿಸಿ ಶುಭ ಹಾರಿಸಿದ್ದಾರೆ.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 