ಚದುರಂಗ ಸ್ಪರ್ಧೆ: ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಕೊಪ್ಪಳ 23: ಇತ್ತೀಚೆಗೆ (ಸೆ.19) ನಡೆದ ಕೊಪ್ಪಳ ಜಿಲ್ಲಾ ಮಟ್ಟದ ಚದುರಂಗ ಸ್ಪಧರ್ೆಯಲ್ಲಿ ತಾಲ್ಲೂಕಿನ ಹನಕುಂಟಿ ಗ್ರಾಮದ ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಒಂಬತ್ತು ವಿದ್ಯಾಥರ್ಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಹಿಂದುಳಿದ ವರ್ಗಗಳ ಮೊರಾಜರ್ಿ ದೇಸಾಯಿ ವಸತಿ ಶಾಲೆ ಹನಕುಂಟಿ, ಈ ಶಾಲೆಯ ವಿದ್ಯಾಥರ್ಿಗಳಾದ ಪ್ರೌಢ ವಿಭಾಗದ ಪ್ರಭು ಪಲ್ಲೇದ, ಚಂದಾಲಿಂಗ, ಲಕ್ಷ್ಮೀ ಪಾಟೀಲ, ಭುವನೇಶ್ವರಿ, ಪವಿತ್ರ ಹಾಗೂ ಪ್ರಾಥಮಿಕ ವಿಭಾಗದ ಸಂತೋಷ, ವಿನೋದರೆಡ್ಡಿ, ಅಂಜಲಿ ಮತ್ತು ಶರಣಮ್ಮ, ಈ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಚದುರಂಗ ಸ್ಪಧರ್ೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಯೋಗಾಸನ ಸ್ಪಧರ್ೆಯಡಿ ಪ್ರಾಥಮಿಕ ವಿಭಾಗದಲ್ಲಿ ಪ್ರಿಯಾಂಕ ಹಾಗೂ ಭೂಮಿಕಾ ಎಂಬ ವಿದ್ಯಾಥರ್ಿನಿಯರು ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾಥರ್ಿಗಳಿಗೆ ಈ ಸಾಧನೆಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಈರಪ್ಪ ಆಶಾಪುರ, ವಸತಿ ಶಾಲೆಯ ಪ್ರಾಂಶುಪಾಲರಾದ ಮಂಜುನಾಥ ಬೇಳೂರು, ದೈಹಿಕ ಶಿಕ್ಷಕ ಹಾಗೂ ಪ್ರಭಾರಿ ನಿಲಯ ಪಾಲಕ ಹನಮಂತಗೌಡ ಬಾದಾ ಸೇರಿದಂತೆ ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಅಭಿನಂಧಿಸಿ ಶುಭ ಹಾರಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 