ಇಂದ್ರಾಣಿ ನದಿಯ ಮೇಲ್ಸೆತುವೆ ಕುಸಿದ ದುರಂತದಲ್ಲಿ ಚೇತನ ಸಾವು
Chetan dies in Indrani River flyover collapse tragedy
ರಾಯಬಾಗ 16: ಮಹಾರಾಷ್ಟ್ರದ ಪುಣೆಯ ಇಂದ್ರಾಣಿ ನದಿಯ ಮೇಲ್ಸೆತುವೆ ಕುಸಿದ ದುರಂತದಲ್ಲಿ ವೀಕೆಂಡ್ ಮಸ್ತಿಗಾಗಿ ತೆರಳಿದ್ದ ತಾಲೂಕಿನ ನಸಲಾಪೂರ ಗ್ರಾಮದ ಯುವಕ ಚೇತನ ಚಾವರೆ(22) ಸಾವನ್ನಪಿದ್ದಾರೆ.
ಪುಣೆಯ ಖಾಸಗಿ ಕಂಪನಿಯಲ್ಲಿ ಉದ್ಯೋಗಯಾಗಿದ್ದ ಚೇತನ ಚಾವರೆ ಇತನು ತನ್ನ ಸ್ನೇಹಿತರ ಜೊತೆಗೆ ಭಾನುವಾರ ಬೆಳಿಗ್ಗೆ ಇಂದ್ರಾಣಿ ನದಿ ವೀಕ್ಷಣೆಗೆ ತೆರಳಿದ್ದ ಸಮಯದಲ್ಲಿ ಮೇಲ್ಸೆತುವೆ ಕುಸಿದು ಕೊಚ್ಚಿಕೊಂಡು ಹೋಗಿದ್ದ ಚೇತನ ಚಾವರೆ ಶವವಾಗಿ ಪತ್ತೆಯಾಗಿದ್ದಾನೆ. ಸೋಮವಾರ ಬೆಳಗಿನ ಜಾವ ನಸಲಾಪೂರ ಗ್ರಾಮದಲ್ಲಿ ಇತನ ಅಂತ್ಯಕ್ರಿಯೆ ನೆರವೇರಿತು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 