ಇಂದ್ರಾಣಿ ನದಿಯ ಮೇಲ್ಸೆತುವೆ ಕುಸಿದ ದುರಂತದಲ್ಲಿ ಚೇತನ ಸಾವು
Chetan dies in Indrani River flyover collapse tragedy
ರಾಯಬಾಗ 16: ಮಹಾರಾಷ್ಟ್ರದ ಪುಣೆಯ ಇಂದ್ರಾಣಿ ನದಿಯ ಮೇಲ್ಸೆತುವೆ ಕುಸಿದ ದುರಂತದಲ್ಲಿ ವೀಕೆಂಡ್ ಮಸ್ತಿಗಾಗಿ ತೆರಳಿದ್ದ ತಾಲೂಕಿನ ನಸಲಾಪೂರ ಗ್ರಾಮದ ಯುವಕ ಚೇತನ ಚಾವರೆ(22) ಸಾವನ್ನಪಿದ್ದಾರೆ.
ಪುಣೆಯ ಖಾಸಗಿ ಕಂಪನಿಯಲ್ಲಿ ಉದ್ಯೋಗಯಾಗಿದ್ದ ಚೇತನ ಚಾವರೆ ಇತನು ತನ್ನ ಸ್ನೇಹಿತರ ಜೊತೆಗೆ ಭಾನುವಾರ ಬೆಳಿಗ್ಗೆ ಇಂದ್ರಾಣಿ ನದಿ ವೀಕ್ಷಣೆಗೆ ತೆರಳಿದ್ದ ಸಮಯದಲ್ಲಿ ಮೇಲ್ಸೆತುವೆ ಕುಸಿದು ಕೊಚ್ಚಿಕೊಂಡು ಹೋಗಿದ್ದ ಚೇತನ ಚಾವರೆ ಶವವಾಗಿ ಪತ್ತೆಯಾಗಿದ್ದಾನೆ. ಸೋಮವಾರ ಬೆಳಗಿನ ಜಾವ ನಸಲಾಪೂರ ಗ್ರಾಮದಲ್ಲಿ ಇತನ ಅಂತ್ಯಕ್ರಿಯೆ ನೆರವೇರಿತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 